ಬ್ರೇಕಿಂಗ್ ನ್ಯೂಸ್
06-07-23 12:43 pm Udupi Correspondent ಕರಾವಳಿ
ಉಡುಪಿ, ಜುಲೈ 6: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಪ್ರವಾಹ ಉಂಟಾಗಿದೆ. ನಗರದಲ್ಲಿ ಕಲ್ಸಂಕ, ಬೈಲಕೆರೆ, ಬನ್ನಂಜೆ ಗರಡಿ ರಸ್ತೆ, ಕುಂಜಿಬೆಟ್ಟು ಭಾಗದಲ್ಲಿ ನೆರೆ ಸೃಷ್ಟಿಯಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಅಪಾಯದಲ್ಲಿ ಸಿಲುಕಿದ್ದ 15ಕ್ಕೂ ಅಧಿಕ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ.
ಕೃಷ್ಣಮಠ ಬಳಿ ಬೈಲಕೆರೆ ಪ್ರದೇಶದಲ್ಲಿ ಏಳೆಂಟು ಮನೆಗಳ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ. ಬನ್ನಂಜೆ-ಗರಡಿ ರಸ್ತೆ ಪರಿಸರದಲ್ಲಿ ಐವತ್ತಕ್ಕೂ ಅಧಿಕ ಮನೆಗಳು ಜಲಾವೃತಗೊಂಡಿದೆ. ಎಂಟತ್ತು ಮನೆಗಳಿಗೆ ನೀರು ನುಗ್ಗಿದ್ದು, ಜನರು ಪ್ರವಾಹ ಭೀತಿಯಲ್ಲಿದ್ದಾರೆ. ಬುಧವಾರ ತಡರಾತ್ರಿ, ಗುರುವಾರ ಮುಂಜಾನೆ ಧಾರಾಕಾರ ಮಳೆ ಸುರಿದಿದ್ದು, ಇಂದ್ರಾಣಿ ನದಿ ಉಕ್ಕಿ ಹರಿಯುತ್ತಿದೆ. ಹಲವೆಡೆ ಮಳೆನೀರಿನಿಂದಾಗಿ ಕಾಲುವೆ ಬ್ಲಾಕ್ ಆಗಿ ಕೃತಕ ನೆರೆ ಸೃಷ್ಟಿಯಾಗಿದೆ. ಕುಕ್ಕಿಕಟ್ಟೆ, ಕೆಮ್ತೂರು ಗ್ರಾಮಾಂತರ ಭಾಗದಲ್ಲಿ ಮಳೆ ನೀರಿನಿಂದ ಕೆಲವು ಮನೆಗಳು ಜಲಾವೃತಗೊಂಡಿದೆ. ಉಡುಪಿ ನಗರದ ತಗ್ಗು ಪ್ರದೇಶ, ಕೃಷಿ ಭೂಮಿ ಸಂಪೂರ್ಣ ಜಲಾವೃತಗೊಂಡಿದೆ.





ನಗರಸಭೆ ಅಧಿಕಾರಿಗಳ ತಂಡ, ಪೌರಕಾರ್ಮಿಕರ ತುರ್ತು ಕಾರ್ಯಚರಣೆ ತಂಡ ನಗರದ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಅಗ್ನಿ ಶಾಮಕ ದಳ ತಂಡ ಬೋಟುಗಳು ಸನ್ನದ್ಧವಾಗಿದೆ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.
ಉಡುಪಿಯ ಕಿದಿಯೂರಿನ ಬಂಕೇರಕಟ್ಟ ಸೇತುವೆಯ ಮೇಲಿಂದ ನೀರು ಹರಿಯುತ್ತಿದೆ. ಕಿದಿಯೂರು ಮಾರ್ಗವಾಗಿ ಉಡುಪಿ, ಮಲ್ಪೆ ಸಂಪರ್ಕಿಸುವ ಸೇತುವೆ ಇದಾಗಿದ್ದು, ನದಿಯಲ್ಲಿನ ಪ್ಲಾಸ್ಟಿಕ್ ಸೇತುವೆ ಭಾಗದಲ್ಲಿ ರಾಶಿಯಾಗಿದೆ.
Heavy rains in Udupi, many areas drowned, 15 families shifited to different area by Fire Service staffs. Many houses are on the verge of submerging in low lying areas. At Kodankoor in the city, many families are inside the houses that are surrounded by rain water. Fire service personnel
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm