ಬ್ರೇಕಿಂಗ್ ನ್ಯೂಸ್
06-07-23 12:43 pm Udupi Correspondent ಕರಾವಳಿ
ಉಡುಪಿ, ಜುಲೈ 6: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಪ್ರವಾಹ ಉಂಟಾಗಿದೆ. ನಗರದಲ್ಲಿ ಕಲ್ಸಂಕ, ಬೈಲಕೆರೆ, ಬನ್ನಂಜೆ ಗರಡಿ ರಸ್ತೆ, ಕುಂಜಿಬೆಟ್ಟು ಭಾಗದಲ್ಲಿ ನೆರೆ ಸೃಷ್ಟಿಯಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಅಪಾಯದಲ್ಲಿ ಸಿಲುಕಿದ್ದ 15ಕ್ಕೂ ಅಧಿಕ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ.
ಕೃಷ್ಣಮಠ ಬಳಿ ಬೈಲಕೆರೆ ಪ್ರದೇಶದಲ್ಲಿ ಏಳೆಂಟು ಮನೆಗಳ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ. ಬನ್ನಂಜೆ-ಗರಡಿ ರಸ್ತೆ ಪರಿಸರದಲ್ಲಿ ಐವತ್ತಕ್ಕೂ ಅಧಿಕ ಮನೆಗಳು ಜಲಾವೃತಗೊಂಡಿದೆ. ಎಂಟತ್ತು ಮನೆಗಳಿಗೆ ನೀರು ನುಗ್ಗಿದ್ದು, ಜನರು ಪ್ರವಾಹ ಭೀತಿಯಲ್ಲಿದ್ದಾರೆ. ಬುಧವಾರ ತಡರಾತ್ರಿ, ಗುರುವಾರ ಮುಂಜಾನೆ ಧಾರಾಕಾರ ಮಳೆ ಸುರಿದಿದ್ದು, ಇಂದ್ರಾಣಿ ನದಿ ಉಕ್ಕಿ ಹರಿಯುತ್ತಿದೆ. ಹಲವೆಡೆ ಮಳೆನೀರಿನಿಂದಾಗಿ ಕಾಲುವೆ ಬ್ಲಾಕ್ ಆಗಿ ಕೃತಕ ನೆರೆ ಸೃಷ್ಟಿಯಾಗಿದೆ. ಕುಕ್ಕಿಕಟ್ಟೆ, ಕೆಮ್ತೂರು ಗ್ರಾಮಾಂತರ ಭಾಗದಲ್ಲಿ ಮಳೆ ನೀರಿನಿಂದ ಕೆಲವು ಮನೆಗಳು ಜಲಾವೃತಗೊಂಡಿದೆ. ಉಡುಪಿ ನಗರದ ತಗ್ಗು ಪ್ರದೇಶ, ಕೃಷಿ ಭೂಮಿ ಸಂಪೂರ್ಣ ಜಲಾವೃತಗೊಂಡಿದೆ.
ನಗರಸಭೆ ಅಧಿಕಾರಿಗಳ ತಂಡ, ಪೌರಕಾರ್ಮಿಕರ ತುರ್ತು ಕಾರ್ಯಚರಣೆ ತಂಡ ನಗರದ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಅಗ್ನಿ ಶಾಮಕ ದಳ ತಂಡ ಬೋಟುಗಳು ಸನ್ನದ್ಧವಾಗಿದೆ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.
ಉಡುಪಿಯ ಕಿದಿಯೂರಿನ ಬಂಕೇರಕಟ್ಟ ಸೇತುವೆಯ ಮೇಲಿಂದ ನೀರು ಹರಿಯುತ್ತಿದೆ. ಕಿದಿಯೂರು ಮಾರ್ಗವಾಗಿ ಉಡುಪಿ, ಮಲ್ಪೆ ಸಂಪರ್ಕಿಸುವ ಸೇತುವೆ ಇದಾಗಿದ್ದು, ನದಿಯಲ್ಲಿನ ಪ್ಲಾಸ್ಟಿಕ್ ಸೇತುವೆ ಭಾಗದಲ್ಲಿ ರಾಶಿಯಾಗಿದೆ.
Heavy rains in Udupi, many areas drowned, 15 families shifited to different area by Fire Service staffs. Many houses are on the verge of submerging in low lying areas. At Kodankoor in the city, many families are inside the houses that are surrounded by rain water. Fire service personnel
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm