ಬ್ರೇಕಿಂಗ್ ನ್ಯೂಸ್
06-07-23 03:54 pm Mangalore Correspondent ಕರಾವಳಿ
ಮಂಗಳೂರು, ಜುಲೈ 6: ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಮತ್ತೆ ರೆಡ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 6 ಮತ್ತು 7ರಂದು ಬೆಳಗ್ಗಿನ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬುಧವಾರ ವರದಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅರೆಂಜ್ ಅಲರ್ಟ್ ನೀಡಲಾಗಿತ್ತು. ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಸೂಚನೆ ಇತ್ತು. ಗುರುವಾರ ಮಧ್ಯಾಹ್ನ ಬಂದ ಹವಾಮಾನ ವರದಿಯಲ್ಲಿ ಕರಾವಳಿಯ ಮೂರು ಜಿಲ್ಲೆಗಳಿಗೂ ಕಟ್ಟೆಚ್ಚರ ಸೂಚನೆ ನೀಡಲಾಗಿದ್ದು ಭಾರೀ ಗಾಳಿ, ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಅಲ್ಲದೆ, ಜುಲೈಲ 10ರ ವರೆಗೂ ಭಾರೀ ಮಳೆಯಾಗುವ ಸೂಚನೆ ನೀಡಲಾಗಿದೆ.





ಮೂಲ್ಕಿ ಭಾಗದಲ್ಲಿ ಉಕ್ಕಿದ ಶಾಂಭವಿ ನದಿ
ಸದ್ಯಕ್ಕೆ ಮಂಗಳೂರಿನಲ್ಲಿ ಗುರುವಾರ ಬೆಳಗ್ಗಿನಿಂದ ಮಧ್ಯಾಹ್ನದ ವರೆಗೆ ಮಳೆಯ ತೀವ್ರತೆ ಕಡಿಮೆ ಇತ್ತು. ನಿನ್ನೆ ರಾತ್ರಿ ಭಾರೀ ಮಳೆಯಾಗಿದ್ದರಿಂದ ತಗ್ಗಿನ ಪ್ರದೇಶಗಳಲ್ಲಿ ನೆರೆ ನೀರು ನುಗ್ಗಿತ್ತು. ಮೂಡುಬಿದ್ರೆಯಲ್ಲಿ ಭಾರೀ ಮಳೆಯಾಗಿದ್ದರಿಂದ ಮೂಲ್ಕಿ ಭಾಗದಲ್ಲಿ ಹರಿಯುವ ಶಾಂಭವಿ ನದಿಯಲ್ಲಿ ನೆರೆ ಆವರಿಸಿದೆ. ಮೂಲ್ಕಿ ಬಪ್ಪನಾಡು ದೇವಸ್ಥಾನಕ್ಕೆ ನೀರು ನುಗ್ಗಿದ್ದರಿಂದ ಅಂಗಣದಲ್ಲಿ ಮೊಣ ಕಾಲು ಮುಳುಗುವಷ್ಟು ನೀರು ನಿಂತಿತ್ತು. ಇದಲ್ಲದೆ, ಮೂಲ್ಕಿ ಅತಿಕಾರಿಬೆಟ್ಟು ಗ್ರಾಮದ ಮಟ್ಟು ಎಂಬ ಪ್ರದೇಶದಲ್ಲಿ ನೀರು ಆವರಿಸಿದ್ದು, ಅಲ್ಲಿನ ಹತ್ತು ಮನೆಗಳ ನಿವಾಸಿಗಳಿಗೆ ದಿಗ್ಬಂಧನ ವಿಧಿಸಿದೆ. ನೀರು ಕಡಿಮೆಯಾಗದೇ ಇದ್ದರೆ ಅವರನ್ನು ಸ್ಥಳಾಂತರ ಮಾಡಬೇಕಾದೀತು ಎಂದು ಸ್ಥಳೀಯ ಪಂಚಾಯತ್ ಅಧಿಕಾರಿಗಳು ತಿಳಿಸಿದ್ದಾರೆ.
Heavy rain in #Mangalore, water enters #Bappanadu Sri Durga Parameshwari Temple in #Mulki, #Redsalert declared again in #DakshinaKannada #BreakingNews pic.twitter.com/IQlja38HuZ
— Headline Karnataka (@hknewsonline) July 6, 2023
Heavy rain in Mangalore, water enters Bappanadu Sri Durga Parameshwari Temple in Mulki, Red alert declared again in Dakshina Kannada. Wednesday orange alert had been declared but now on Thursday due to continues rain Red alert has been declared.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm