ಬ್ರೇಕಿಂಗ್ ನ್ಯೂಸ್
06-07-23 03:54 pm Mangalore Correspondent ಕರಾವಳಿ
ಮಂಗಳೂರು, ಜುಲೈ 6: ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಮತ್ತೆ ರೆಡ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 6 ಮತ್ತು 7ರಂದು ಬೆಳಗ್ಗಿನ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬುಧವಾರ ವರದಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅರೆಂಜ್ ಅಲರ್ಟ್ ನೀಡಲಾಗಿತ್ತು. ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಸೂಚನೆ ಇತ್ತು. ಗುರುವಾರ ಮಧ್ಯಾಹ್ನ ಬಂದ ಹವಾಮಾನ ವರದಿಯಲ್ಲಿ ಕರಾವಳಿಯ ಮೂರು ಜಿಲ್ಲೆಗಳಿಗೂ ಕಟ್ಟೆಚ್ಚರ ಸೂಚನೆ ನೀಡಲಾಗಿದ್ದು ಭಾರೀ ಗಾಳಿ, ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಅಲ್ಲದೆ, ಜುಲೈಲ 10ರ ವರೆಗೂ ಭಾರೀ ಮಳೆಯಾಗುವ ಸೂಚನೆ ನೀಡಲಾಗಿದೆ.
ಮೂಲ್ಕಿ ಭಾಗದಲ್ಲಿ ಉಕ್ಕಿದ ಶಾಂಭವಿ ನದಿ
ಸದ್ಯಕ್ಕೆ ಮಂಗಳೂರಿನಲ್ಲಿ ಗುರುವಾರ ಬೆಳಗ್ಗಿನಿಂದ ಮಧ್ಯಾಹ್ನದ ವರೆಗೆ ಮಳೆಯ ತೀವ್ರತೆ ಕಡಿಮೆ ಇತ್ತು. ನಿನ್ನೆ ರಾತ್ರಿ ಭಾರೀ ಮಳೆಯಾಗಿದ್ದರಿಂದ ತಗ್ಗಿನ ಪ್ರದೇಶಗಳಲ್ಲಿ ನೆರೆ ನೀರು ನುಗ್ಗಿತ್ತು. ಮೂಡುಬಿದ್ರೆಯಲ್ಲಿ ಭಾರೀ ಮಳೆಯಾಗಿದ್ದರಿಂದ ಮೂಲ್ಕಿ ಭಾಗದಲ್ಲಿ ಹರಿಯುವ ಶಾಂಭವಿ ನದಿಯಲ್ಲಿ ನೆರೆ ಆವರಿಸಿದೆ. ಮೂಲ್ಕಿ ಬಪ್ಪನಾಡು ದೇವಸ್ಥಾನಕ್ಕೆ ನೀರು ನುಗ್ಗಿದ್ದರಿಂದ ಅಂಗಣದಲ್ಲಿ ಮೊಣ ಕಾಲು ಮುಳುಗುವಷ್ಟು ನೀರು ನಿಂತಿತ್ತು. ಇದಲ್ಲದೆ, ಮೂಲ್ಕಿ ಅತಿಕಾರಿಬೆಟ್ಟು ಗ್ರಾಮದ ಮಟ್ಟು ಎಂಬ ಪ್ರದೇಶದಲ್ಲಿ ನೀರು ಆವರಿಸಿದ್ದು, ಅಲ್ಲಿನ ಹತ್ತು ಮನೆಗಳ ನಿವಾಸಿಗಳಿಗೆ ದಿಗ್ಬಂಧನ ವಿಧಿಸಿದೆ. ನೀರು ಕಡಿಮೆಯಾಗದೇ ಇದ್ದರೆ ಅವರನ್ನು ಸ್ಥಳಾಂತರ ಮಾಡಬೇಕಾದೀತು ಎಂದು ಸ್ಥಳೀಯ ಪಂಚಾಯತ್ ಅಧಿಕಾರಿಗಳು ತಿಳಿಸಿದ್ದಾರೆ.
Heavy rain in #Mangalore, water enters #Bappanadu Sri Durga Parameshwari Temple in #Mulki, #Redsalert declared again in #DakshinaKannada #BreakingNews pic.twitter.com/IQlja38HuZ
— Headline Karnataka (@hknewsonline) July 6, 2023
Heavy rain in Mangalore, water enters Bappanadu Sri Durga Parameshwari Temple in Mulki, Red alert declared again in Dakshina Kannada. Wednesday orange alert had been declared but now on Thursday due to continues rain Red alert has been declared.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
22-08-25 05:07 pm
Mangalore Correspondent
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
22-08-25 09:57 pm
HK News Desk
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm