ಬ್ರೇಕಿಂಗ್ ನ್ಯೂಸ್
06-07-23 04:53 pm Mangalore Correspondent ಕರಾವಳಿ
ಮಂಗಳೂರು , ಜುಲೈ 6: ಕರಾವಳಿಯಲ್ಲಿ ಭಾರೀ ಗಾಳಿ, ಮಳೆ ನಾಲ್ಕನೇ ದಿನವೂ ಮುಂದುವರೆದಿದೆ. ಮೂಡುಬಿದ್ರೆ ಬಳಿಯ ನೆಲ್ಲಿಕಾರಿನ ಮಾಂಟ್ರಾಡಿ ಎಂಬಲ್ಲಿ ವ್ಯಕ್ತಿಯೊಬ್ಬರು ಗುರುವಾರ ಬೆಳಗ್ಗೆ ಕೆರೆಗೆ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ನೆಲ್ಲಿಕಾರು ಗ್ರಾಮ ಪಂಚಾಯಿತಿ ಕಚೇರಿ ಬಳಿಯ ನಿವಾಸಿ ನಿರಂಜನ್ (42) ಮೃತಪಟ್ಡವರು. ವಿಕಲ ಚೇತನರಾಗಿದ್ದ ಅವರು ಅವಿವಾಹಿತರಾಗಿದ್ದರು. ನಿನ್ನೆ ಸಂಜೆಯಿಂದ ಕಾಣೆಯಾಗಿದ್ದ ಬಗ್ಗೆ ಮನೆಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಇಂದು ಬೆಳಗ್ಗೆ ತೋಟದ ಕೆರೆಗೆ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿರಂಜನ್ ತಂದೆ, ತಾಯಿ ತೀರಿಕೊಂಡಿದ್ದು ಸೋದರರು ಕೊರೊನಾ ಸಂದರ್ಭದಲ್ಲಿ ಸಾವಿಗೀಡಾಗಿದ್ದರು. ಆನಂತರ, ಭಾವನ ಅಂಗಡಿಯಲ್ಲಿ ಕೆಲಸ ಮಾಡುತ್ತ ಅವರ ಮನೆಯಲ್ಲೇ ವಾಸವಿದ್ದರು.

ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಬೈಲಾರೆ ಎಂಬಲ್ಲಿ ಭಾರೀ ಮಳೆಯ ಕಾರಣ ಮೂರು ಮನೆಗಳು ಜಲಾವೃತಗೊಂಡಿದೆ. ಕಲ್ಯಾಣಿ ಪೂಜಾರ್ತಿ, ಲಲಿತಾ ಪೂಜಾರ್ತಿ ಹಾಗೂ ಉದಯ ಎಂಬವರ ಮನೆಗಳಿಗೆ ನೀರು ನುಗ್ಗಿದ್ದು ಅಪಾರ ಹಾನಿ ಸಂಭವಿಸಿದೆ.
ಬಂಟ್ವಾಳದ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಮನೆ ಮುಂಭಾಗ ನಿಲ್ಲಿಸಿದ್ದ ಓಮ್ನಿ ಕಾರಿನ ಮೇಲೆ ಮರ ಬಿದ್ದು ವಾಹನ ಸಂಪೂರ್ಣ ಜಖಂಗೊಂಡಿದೆ. ಕೊಡಾಜೆ ನಿವಾಸಿ ಇಸ್ಮಾಯಿಲ್ ಎಂಬವರು ತನ್ನ ಓಮ್ನಿ ಕಾರನ್ನು ಮನೆಯ ಸಮೀಪ ನಿಲ್ಲಿಸಿದ್ದರು. ಮಳೆ ಗಾಳಿಗೆ ಮಾವಿನ ಮರ ಓಮ್ನಿ ಕಾರಿನ ಮೇಲೆ ಉರುಳಿ ಬಿದ್ದಿದೆ. ಇದರಿಂದ ಕಾರು ಸಂಪೂರ್ಣ ಜಖಂಗೊಂಡಿದೆ.
Moodbidri heavy rains, Man dies after falling into lake. Three houses filled with rain water.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm