ಬ್ರೇಕಿಂಗ್ ನ್ಯೂಸ್
06-07-23 07:07 pm Mangalore Correspondent ಕರಾವಳಿ
ಬಂಟ್ವಾಳ, ಜುಲೈ 6: ಪುತ್ತೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದು ಕಾರಿನಿಂದ ಹೊರಕ್ಕೆ ಎಸೆಯಲ್ಪಟ್ಟ ವಿದ್ಯಾರ್ಥಿನಿ ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ.
ಪುತ್ತೂರು ತಾಲೂಕಿನ ಕೂರ್ನಡ್ಕ ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರಿ, ಮಂಗಳೂರಿನ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿನಿ ಖತೀಜಾ (19) ಮೃತರು. ಇವರು ತಾಯಿ ಜೊತೆಗೆ ಕಾರಿನಲ್ಲಿ ಮಂಗಳೂರಿಗೆ ಬರುತ್ತಿದ್ದರು. ಕಾರು ತುಂಬೆ ಕಳೆದು ರಾಮಲ್ ಕಟ್ಟೆ ತಲುಪಿದಾಗ ಭಾರೀ ಮಳೆ ಸುರಿದಿದ್ದು ಚಾಲಕ ಶಾನ್ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದಿದೆ. ಈ ವೇಳೆ, ಖತೀಜಾ ಕಾರಿನ ಬಾಗಿಲು ಓಪನ್ ಆಗಿ ಹೊರಗೆ ಎಸೆಯಲ್ಪಟ್ಟಿದ್ದು ತೀವ್ರ ಗಾಯಗೊಂಡಿದ್ದಾರೆ.

ಕೂಡಲೇ ಆಕೆಯನ್ನು ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಮೃತರಾಗಿದ್ದಾರೆ. ಖತೀಜಾ ಮಂಗಳೂರಿನ ಅಲೋಶಿಯಸ್ ಕಾಲೇಜಿನಲ್ಲಿ ಬಿಕಾಂ ಕಲಿಯುತ್ತಿದ್ದರು. ತಾಯಿಗೆ ಅಲರ್ಜಿ ಸಮಸ್ಯೆ ಇದ್ದುದಕ್ಕೆ ಮಗಳ ಜೊತೆಗೆ ವೈದ್ಯರಿಗೆ ತೋರಿಸಲೆಂದು ಮಂಗಳೂರಿಗೆ ಬರುತ್ತಿದ್ದರು. ಈ ವೇಳೆ ಅಪಘಾತವಾಗಿದ್ದು ತಾಯಿ ಮತ್ತು ಕಾರು ಚಾಲಕ ಅಪಾಯ ಇಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
Heavy rains in Mangalore, Bantwal Thumbe accident, 19 year old girl student killed on spot. The deceased has been identified as Khadeeja of 2nd Year B.com from St Aloysius College
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm