ಬ್ರೇಕಿಂಗ್ ನ್ಯೂಸ್
06-07-23 09:32 pm Mangalore Correspondent ಕರಾವಳಿ
ಮಂಗಳೂರು, ಜುಲೈ 6: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಜುಲೈ 7ರ ಬೆಳಗ್ಗೆ ವರೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಸೂಚನೆ ನೀಡಿರುವುದರಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ ಸತತ ನಾಲ್ಕನೇ ದಿನವೂ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಿದೆ.
ಮಂಗಳವಾರದಿಂದ ನಾಳೆ ಶುಕ್ರವಾರದ ವರೆಗೂ ರಜೆ ನೀಡಲಾಗಿದ್ದು ಈ ಬಾರಿ ಮಳೆ ಹೆಸರಲ್ಲಿ ಭರ್ಜರಿ ರಜೆ ಸಿಕ್ಕಂತಾಗಿದೆ. ಗುರುವಾರ ಹಗಲಿನಲ್ಲಿ ಮಂಗಳೂರು ಭಾಗದಲ್ಲಿ ಮಳೆಯ ತೀವ್ರತೆ ಒಂದಷ್ಟು ಕಡಿಮೆಯಿತ್ತು. ಆದರೆ ಮೂಡುಬಿದ್ರೆ, ಬಂಟ್ವಾಳ ಮತ್ತು ಪುತ್ತೂರಿನಲ್ಲಿ ಭಾರೀ ಮಳೆ ದಾಖಲಾಗಿದೆ. ರಾತ್ರಿ ವೇಳೆ ನಿನ್ನೆಯ ರೀತಿಯಲ್ಲೇ ಭಾರೀ ಮಳೆಯ ನಿರೀಕ್ಷೆ ಇದೆ. ಹೀಗಾಗಿ ನದಿ, ತೊರೆಗಳಲ್ಲಿ ನೀರಿನ ಹರಿವು ಹೆಚ್ಚುವ ಸಾಧ್ಯತೆ ಮನಗಂಡು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಜಿಲ್ಲೆಯಾದ್ಯಂತ ರಜೆ ಕೊಟ್ಟು ಆದೇಶ ಮಾಡಿದ್ದಾರೆ.
ಇದೇ ವೇಳೆ, ಉಡುಪಿ ಜಿಲ್ಲೆಯಲ್ಲಿಯೂ ಭಾರೀ ಮಳೆ ಮತ್ತು ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ನಾಳೆ (ಜುಲೈ 7) ಸತತ ನಾಲ್ಕನೇ ದಿನ ಜಿಲ್ಲೆಯಾದ್ಯಂತ ಶಾಲೆ, ಕಾಲೇಜಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಕೂರ್ಮ ರಾವ್ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಗುರುವಾರ ಉಡುಪಿಯಲ್ಲಿ ಭಾರೀ ಮಳೆಯಾಗಿದ್ದು ತಗ್ಗಿನ ಪ್ರದೇಶಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.
Heavy rain in Mangalore, School and colleges declared holiday again on July 7th. As red alert has been delcared in Mangalore since four days schools and colleges have been issued holiday and now holiday has been declared on July 7th too.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm