ಬ್ರೇಕಿಂಗ್ ನ್ಯೂಸ್
07-07-23 10:48 am Mangalore Correspondent ಕರಾವಳಿ
ಬೆಳ್ತಂಗಡಿ, ಜುಲೈ 07: ಬೆಳ್ತಂಗಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲಿಗೆ ನೇರ ಕಾರಣವಾಗಿದ್ದೀರಿ ಬೆಳ್ತಂಗಡಿ ಕ್ಷೇತ್ರ ಸಮಿತಿಯ ಮೂವರು ಕಾಂಗ್ರೆಸ್ ಮುಖಂಡರಿಗೆ ಕೆಪಿಸಿಸಿಯಿಂದ ನೋಟಿಸ್ ಜಾರಿ ಮಾಡಲಾಗಿದೆ. ಅಂತರಿಕ ತನಿಖೆಗಾಗಿ ಜುಲೈ 8ರ ಒಳಗೆ ಖುದ್ದು ಕೆಪಿಸಿಸಿ ಕಚೇರಿಗೆ ಹಾಜರಾಗಲು ನೋಟಿಸ್ ಜಾರಿಯಾಗಿದೆ.
ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಬಹಿರಂಗ ಪ್ರಚಾರ ಮಾಡದೆ ಪಕ್ಷದ ವಿರುದ್ಧವೇ ಪ್ರಚಾರ ನಡೆಸಿ ಪಕ್ಷದ ಅಭ್ಯರ್ಥಿ ಸೋಲಲು ಕಾರಣರಾಗಿದ್ದೀರಿ ಎಂದು ಕೆಪಿಸಿಸಿ ಕಚೇರಿಗೆ ಲಿಖಿತ ದೂರು ಬಂದಿದೆ. ಈ ಬಗ್ಗೆ ವಿವರಣೆ ಪಡೆಯಲು ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡ, ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಂಜನ್ ಗೌಡ ಹಾಗೂ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶೈಲೇಶ್ ಕುಮಾರ್ ಇವರಿಗೆ ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಶಿಸ್ತು ಕಮಿಟಿಯ ಅಧ್ಯಕ್ಷ ಕೆ.ರಹಮಾನ್ ಖಾನ್ ನೋಟಿಸ್ ನೀಡಿದ್ದಾರೆ. ಪತ್ರ ತಲುಪಿದ 7 ದಿನದೊಳಗಾಗಿ ಅಂದರೆ ಜುಲೈ 8 ರಂದು ಬೆಂಗಳೂರು ಕೆಪಿಸಿಸಿ ಕಚೇರಿಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಗಂಗಾಧರ ಗೌಡ, ರಂಜನ್ ಗೌಡ, ಶೈಲೇಶ್ ಕುಮಾರ್ ಈ ಮೂವರು ಪಕ್ಷದಲ್ಲಿ ಇದ್ದುಕೊಂಡು ಪಕ್ಷದ ವಿರುದ್ಧವಾಗಿ ನಡೆದುಕೊಂಡಿರುವ ಬಗ್ಗೆ ಬೆಳ್ತಂಗಡಿಯಿಂದ ದೂರುಗಳು ಹೋಗಿದ್ದ ಹಿನ್ನಲೆಯಲ್ಲಿ ಇದೀಗ ಕೆ.ಪಿ.ಸಿಸಿ ಕ್ರಮಕ್ಕೆ ಮುಂದಾಗಿದೆ ಎಂದು ತಿಳಿದುಬಂದಿದೆ.
Karnataka Pradesh Congress disciplinary action committee has served notices to three Congress leaders of Beltangady taluk directing them to attend the internal inquiry of the party on the allegations that they did not openly campaign in favour of Congress's official candidate during the recent assembly elections and were also involved in anti-party activities.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm