ಬ್ರೇಕಿಂಗ್ ನ್ಯೂಸ್
07-07-23 10:48 am Mangalore Correspondent ಕರಾವಳಿ
ಬೆಳ್ತಂಗಡಿ, ಜುಲೈ 07: ಬೆಳ್ತಂಗಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲಿಗೆ ನೇರ ಕಾರಣವಾಗಿದ್ದೀರಿ ಬೆಳ್ತಂಗಡಿ ಕ್ಷೇತ್ರ ಸಮಿತಿಯ ಮೂವರು ಕಾಂಗ್ರೆಸ್ ಮುಖಂಡರಿಗೆ ಕೆಪಿಸಿಸಿಯಿಂದ ನೋಟಿಸ್ ಜಾರಿ ಮಾಡಲಾಗಿದೆ. ಅಂತರಿಕ ತನಿಖೆಗಾಗಿ ಜುಲೈ 8ರ ಒಳಗೆ ಖುದ್ದು ಕೆಪಿಸಿಸಿ ಕಚೇರಿಗೆ ಹಾಜರಾಗಲು ನೋಟಿಸ್ ಜಾರಿಯಾಗಿದೆ.
ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಬಹಿರಂಗ ಪ್ರಚಾರ ಮಾಡದೆ ಪಕ್ಷದ ವಿರುದ್ಧವೇ ಪ್ರಚಾರ ನಡೆಸಿ ಪಕ್ಷದ ಅಭ್ಯರ್ಥಿ ಸೋಲಲು ಕಾರಣರಾಗಿದ್ದೀರಿ ಎಂದು ಕೆಪಿಸಿಸಿ ಕಚೇರಿಗೆ ಲಿಖಿತ ದೂರು ಬಂದಿದೆ. ಈ ಬಗ್ಗೆ ವಿವರಣೆ ಪಡೆಯಲು ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡ, ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಂಜನ್ ಗೌಡ ಹಾಗೂ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶೈಲೇಶ್ ಕುಮಾರ್ ಇವರಿಗೆ ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಶಿಸ್ತು ಕಮಿಟಿಯ ಅಧ್ಯಕ್ಷ ಕೆ.ರಹಮಾನ್ ಖಾನ್ ನೋಟಿಸ್ ನೀಡಿದ್ದಾರೆ. ಪತ್ರ ತಲುಪಿದ 7 ದಿನದೊಳಗಾಗಿ ಅಂದರೆ ಜುಲೈ 8 ರಂದು ಬೆಂಗಳೂರು ಕೆಪಿಸಿಸಿ ಕಚೇರಿಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಗಂಗಾಧರ ಗೌಡ, ರಂಜನ್ ಗೌಡ, ಶೈಲೇಶ್ ಕುಮಾರ್ ಈ ಮೂವರು ಪಕ್ಷದಲ್ಲಿ ಇದ್ದುಕೊಂಡು ಪಕ್ಷದ ವಿರುದ್ಧವಾಗಿ ನಡೆದುಕೊಂಡಿರುವ ಬಗ್ಗೆ ಬೆಳ್ತಂಗಡಿಯಿಂದ ದೂರುಗಳು ಹೋಗಿದ್ದ ಹಿನ್ನಲೆಯಲ್ಲಿ ಇದೀಗ ಕೆ.ಪಿ.ಸಿಸಿ ಕ್ರಮಕ್ಕೆ ಮುಂದಾಗಿದೆ ಎಂದು ತಿಳಿದುಬಂದಿದೆ.
Karnataka Pradesh Congress disciplinary action committee has served notices to three Congress leaders of Beltangady taluk directing them to attend the internal inquiry of the party on the allegations that they did not openly campaign in favour of Congress's official candidate during the recent assembly elections and were also involved in anti-party activities.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm