ಬ್ರೇಕಿಂಗ್ ನ್ಯೂಸ್
07-07-23 11:29 am Mangalore Correspondent ಕರಾವಳಿ
ಬಂಟ್ವಾಳ, ಜುಲೈ 7: ಭಾರೀ ಮಳೆಗೆ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ಸಜೀಪಮುನ್ನೂರು ಗ್ರಾಮದ ನಂದಾವರದಲ್ಲಿ ನಡೆದಿದೆ.
ಗುಡ್ಡ ಕುಸಿದು ಮನೆಯಲ್ಲಿ ಸಿಲುಕಿದ್ದ ಝರೀನಾ(46) ಎಂಬವರು ಸಾವು ಕಂಡಿದ್ದಾರೆ. ಬೆಳಗ್ಗಿನ ಹೊತ್ತಿಗೆ ನೋಡ ನೋಡುತ್ತಲೇ ಗುಡ್ಡ ಕುಸಿದಿದ್ದು ಮನೆಯಲ್ಲಿದ್ದ ತಾಯಿ, ಮಗಳು ಮಣ್ಣಿನಡಿ ಸಿಲುಕಿದ್ದಾರೆ. ಕೂಡಲೇ ಸ್ಥಳೀಯರು ಮತ್ತು ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಅಷ್ಟರಲ್ಲಿ ತಾಯಿ ಝರೀನಾ ಮೃತಪಟ್ಟಿದ್ದಾರೆ. ಝರೀನಾ ಅವರ ಪುತ್ರಿ ಶಫಾ(20) ಳನ್ನು ರಕ್ಷಣೆ ಮಾಡಿದ್ದಾರೆ.
ಬಂಟ್ವಾಳ ಅಗ್ನಿಶಾಮಕ ಸಿಬಂದಿ, ಪೊಲೀಸರು ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸಿದ್ದಾರೆ. ಬಂಟ್ವಾಳ ತಹಶೀಲ್ದಾರ್ ಎಸ್.ಬಿ.ಕೂಡಲಗಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಲ್ಕು ದಿನದ ಮಳೆಗೆ ಐದನೇ ಬಲಿಯಾದಂತಾಗಿದೆ. ಶುಕ್ರವಾರದ ಹೊತ್ತಿಗೆ ಮಳೆಯ ಪ್ರಮಾಣ ಕಡಿಮೆಯಾಗಿದ್ದು ಮುಂಜಾಗ್ರತಾ ಕ್ರಮವಾಗಿ ಶಾಲೆ, ಕಾಲೇಜಿಗೆ ರಜೆ ನೀಡಲಾಗಿದೆ.
A woman was killed after a hillock collapsed on her house at Nandavara in Sajeepamunnur village due to heavy rains.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm