ಬ್ರೇಕಿಂಗ್ ನ್ಯೂಸ್
09-07-23 11:14 am Mangaluru Correspondent ಕರಾವಳಿ
ಉಳ್ಳಾಲ, ಜು.9: ಯುವಕ, ಯುವತಿಯರಿದ್ದ ಕ್ರೆಟಾ ಕಾರೊಂದು ಯರ್ರಾ ಬಿರ್ರಿ ಚಲಿಸಿದ ಪರಿಣಾಮ ರಸ್ತೆಯಲ್ಲಿದ್ದ ಮೂರು ಗೋವುಗಳು ಢಿಕ್ಕಿಯ ರಭಸಕ್ಕೆ ಸಾವನ್ನಪ್ಪಿದ್ದು, ಕಾರು ಪಲ್ಟಿಯಾಗಿ ಸವಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಕುತ್ತಾರು ಸಮೀಪದ ಪಂಡಿತ್ ಹಾಸ್ ಎಂಬಲ್ಲಿ ನಡೆದಿದೆ.
ಇಂದು ಮುಂಜಾನೆ ನಸುಕಿನ 3.45 ರ ವೇಳೆ ಪಂಡಿತ್ ಹೌಸಲ್ಲಿ ಘಟನೆ ಸಂಭವಿಸಿದೆ. ದೇರಳಕಟ್ಟೆಯಿಂದ ತೊಕ್ಕೊಟ್ಟಿನ ಕಡೆ ಧಾವಿಸುತ್ತಿದ್ದ ಕ್ರೆಟಾ ಕಾರು ಯರ್ರಾ ಬಿರ್ರಿ ಚಲಿಸಿದ ಕಾರಣ ಘಟನೆ ನಡೆದಿದ್ದು ಕುತ್ತಾರು ರಾಜರಾಜೇಶ್ವರಿ ದೇವಸ್ಥಾನದ ಬಳಿ ಹೋರಿ ಕರುವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕರು ಗಂಭೀರ ಗಾಯಗೊಂಡಿದೆ. ಅಲ್ಲಿಂದ ಮುಂದಕ್ಕೆ ಚಲಿಸಿದ ಕಾರು ಪಂಡಿತ್ ಹೌಸ್ ಬಸ್ಸು ನಿಲ್ದಾಣದ ಬಳಿಯ ರಸ್ತೆಯಲ್ಲಿದ್ದ ಎರಡು ಹಸು ಮತ್ತೊಂದು ಹೋರಿಗೆ ರಭಸವಾಗಿ ಬಡಿದು ಪಲ್ಟಿಯಾಗಿ ಉರುಳಿ ಬಿದ್ದಿದೆ.



ಢಿಕ್ಕಿಯ ರಭಸಕ್ಕೆ ಮೂರು ಗೋವುಗಳ ಕರುಳು ಹೊರ ಬಂದು ಸ್ಥಳದಲ್ಲೇ ಸಾವನ್ನಪ್ಪಿವೆ. ಕಾರಿನಲ್ಲಿ ಇಬ್ಬರು ಯುವತಿಯರು, ಇಬ್ಬರು ಯುವಕರಿದ್ದರೆಂದು ಹೇಳಲಾಗಿದ್ದು ಅವರನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಸವಾರರಲ್ಲಿ ಓರ್ವ ವೈದ್ಯನಾಗಿದ್ದು ಬಾಕಿ ಮೂವರ ಬಗ್ಗೆ ಮಾಹಿತಿ ಇನ್ನಷ್ಟೆ ಸಿಗಬೇಕಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Mangalore Kuthar Car Accident: A Creta car topples after ramming into cows; three cows are killed; one calf is injured. Some doctors were said to be travelling in the car, and the car was said to be overspeeding after it rammed a calf and later two cows near Pandit House Resort.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm