ಬ್ರೇಕಿಂಗ್ ನ್ಯೂಸ್
09-07-23 11:14 am Mangaluru Correspondent ಕರಾವಳಿ
ಉಳ್ಳಾಲ, ಜು.9: ಯುವಕ, ಯುವತಿಯರಿದ್ದ ಕ್ರೆಟಾ ಕಾರೊಂದು ಯರ್ರಾ ಬಿರ್ರಿ ಚಲಿಸಿದ ಪರಿಣಾಮ ರಸ್ತೆಯಲ್ಲಿದ್ದ ಮೂರು ಗೋವುಗಳು ಢಿಕ್ಕಿಯ ರಭಸಕ್ಕೆ ಸಾವನ್ನಪ್ಪಿದ್ದು, ಕಾರು ಪಲ್ಟಿಯಾಗಿ ಸವಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಕುತ್ತಾರು ಸಮೀಪದ ಪಂಡಿತ್ ಹಾಸ್ ಎಂಬಲ್ಲಿ ನಡೆದಿದೆ.
ಇಂದು ಮುಂಜಾನೆ ನಸುಕಿನ 3.45 ರ ವೇಳೆ ಪಂಡಿತ್ ಹೌಸಲ್ಲಿ ಘಟನೆ ಸಂಭವಿಸಿದೆ. ದೇರಳಕಟ್ಟೆಯಿಂದ ತೊಕ್ಕೊಟ್ಟಿನ ಕಡೆ ಧಾವಿಸುತ್ತಿದ್ದ ಕ್ರೆಟಾ ಕಾರು ಯರ್ರಾ ಬಿರ್ರಿ ಚಲಿಸಿದ ಕಾರಣ ಘಟನೆ ನಡೆದಿದ್ದು ಕುತ್ತಾರು ರಾಜರಾಜೇಶ್ವರಿ ದೇವಸ್ಥಾನದ ಬಳಿ ಹೋರಿ ಕರುವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕರು ಗಂಭೀರ ಗಾಯಗೊಂಡಿದೆ. ಅಲ್ಲಿಂದ ಮುಂದಕ್ಕೆ ಚಲಿಸಿದ ಕಾರು ಪಂಡಿತ್ ಹೌಸ್ ಬಸ್ಸು ನಿಲ್ದಾಣದ ಬಳಿಯ ರಸ್ತೆಯಲ್ಲಿದ್ದ ಎರಡು ಹಸು ಮತ್ತೊಂದು ಹೋರಿಗೆ ರಭಸವಾಗಿ ಬಡಿದು ಪಲ್ಟಿಯಾಗಿ ಉರುಳಿ ಬಿದ್ದಿದೆ.



ಢಿಕ್ಕಿಯ ರಭಸಕ್ಕೆ ಮೂರು ಗೋವುಗಳ ಕರುಳು ಹೊರ ಬಂದು ಸ್ಥಳದಲ್ಲೇ ಸಾವನ್ನಪ್ಪಿವೆ. ಕಾರಿನಲ್ಲಿ ಇಬ್ಬರು ಯುವತಿಯರು, ಇಬ್ಬರು ಯುವಕರಿದ್ದರೆಂದು ಹೇಳಲಾಗಿದ್ದು ಅವರನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಸವಾರರಲ್ಲಿ ಓರ್ವ ವೈದ್ಯನಾಗಿದ್ದು ಬಾಕಿ ಮೂವರ ಬಗ್ಗೆ ಮಾಹಿತಿ ಇನ್ನಷ್ಟೆ ಸಿಗಬೇಕಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Mangalore Kuthar Car Accident: A Creta car topples after ramming into cows; three cows are killed; one calf is injured. Some doctors were said to be travelling in the car, and the car was said to be overspeeding after it rammed a calf and later two cows near Pandit House Resort.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm