ಬ್ರೇಕಿಂಗ್ ನ್ಯೂಸ್
09-07-23 01:54 pm Mangaluru Correspondent ಕರಾವಳಿ
ಮಂಗಳೂರು: ನಕಲಿ ಟ್ವಿಟರ್ ಖಾತೆ ಸೃಷ್ಟಿಸಿ ತುಳುನಾಡಿನ ದೈವಾರಾಧನೆ ನಿಂದಿಸಿ ಮತ್ತು ಮಹಿಳೆಯರ ಕುರಿತು ಅಶ್ಲೀಲ ಪೋಸ್ಟ್ ಮಾಡಿರುವ ಆರೋಪಿಯನ್ನು ಸೆನ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಬೆಂಗಳೂರಿನ ಅಮೃತಹಳ್ಳಿಯ ಜಕ್ಕೂರು ಮುಖ್ಯ ರಸ್ತೆಯ ನಿವಾಸಿ ಶಿವರಾಜ್ ಹೆಚ್.ಕೆ(37)ಎನ್ನುವವನಾಗಿದ್ದಾನೆ. ಈತನ ವಿರುದ್ಧ ದೈವಾರಾಧನೆ ಸಂರಕ್ಷಣಾ ವೇದಿಕೆ (ರಿ) ದೂರು ದಾಖಲಿಸಿತ್ತು.
ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಜೈನ್ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಬಿ ಪಿ.ಎ.ಹೆಗ್ಡೆ ಅವರ ನೇತೃತ್ವದಲ್ಲಿ ಸೆನ್ ಕ್ರೈಂ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸತೀಶ್ ಎಂ.ಪಿ ಮತ್ತು ಸಿಬಂದಿ ಕಾರ್ಯಾಚರಣೆ ನಡೆಸಿದ್ದರು.
The Central Crime Branch (CCB) police in the city have arrested Shivaraj H K (37), a resident of Bengaluru's Jakkuru Main Road, for posting derogatory content about the Daivaradhane of Tulunadu and sharing obscene pictures of women through a fake Twitter account.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm