ಬ್ರೇಕಿಂಗ್ ನ್ಯೂಸ್
03-11-20 02:19 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 03: ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನಕ್ಕೆ ಹೋದ ಅನುಭವ ಆಗುತ್ತದೆ ಎಂದು ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಆರೆಸ್ಸೆಸ್ ಮುಖಂಡ ಪ್ರಭಾಕರ ಭಟ್, ತಮ್ಮ ಹೇಳಿಕೆಗೆ ಬದ್ಧನಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ.
ನನ್ನ ಹೇಳಿಕೆ ನೂರಕ್ಕೆ ನೂರು ಸತ್ಯ. ಎಲ್ಲರೂ ಬಾಯಿ ಮಾತಿನಲ್ಲಿ ಹೇಳುವುದನ್ನು ನಾನು ಭಾಷಣದಲ್ಲಿ ಹೇಳಿದ್ದೇನೆ. ಹಿಂದು ಸಮಾಜವನ್ನು ಎಚ್ಚರಿಸಲು ಈ ಹೇಳಿಕೆ ನೀಡಿದ್ದೇನೆಯೇ ಹೊರತು ಬೇರೇನೂ ಉದ್ದೇಶವಿಲ್ಲ. ಉಳ್ಳಾಲ ಭಾಗದಲ್ಲಿ ಕಳೆದ 20 ವರ್ಷಗಳಿಂದ ಒಂದೇ ವರ್ಗದವರು ಶಾಸಕರಾಗಿ ಬರುತ್ತಿದ್ದಾರೆ. ತಾಕತ್ತಿದ್ದರೆ ಕಾಂಗ್ರೆಸಿನವರು ಹಿಂದು ವ್ಯಕ್ತಿಯನ್ನು ಅಲ್ಲಿ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಲಿ. ಆಮೇಲೆ ನನ್ನ ಹೇಳಿಕೆ ಬಗ್ಗೆ ವಿಮರ್ಶೆ ಮಾಡುತ್ತೇನೆ ಎಂದು ಕಲ್ಲಡ್ಕ ಸವಾಲು ಹಾಕಿದ್ದಾರೆ.
ಪಾಕಿಸ್ತಾನ ಉದಯವಾಗುವುದಕ್ಕಿಂತ ಮೊದಲಿನ ಸ್ಥಿತಿ ಈಗ ಉಳ್ಳಾಲದಲ್ಲಿದೆ. ಕೇರಳದ ಮಲಪ್ಪುರಂ ಜಿಲ್ಲೆ ನಮ್ಮ ದೇಶದ ಒಳಗಿದ್ದರೂ ಅದು ಈಗ ನಮ್ಮ ಕೈಯಲ್ಲಿಲ್ಲ. ಇದೇ ರೀತಿ ಮುಂದಿನ 15 ವರ್ಷದಲ್ಲಿ ಉಳ್ಳಾಲದ ಸ್ಥಿತಿಯಾಗುತ್ತದೆ. ಅದರಲ್ಲಿ ಎರಡು ಮಾತಿಲ್ಲ ಎಂದು ಖಡಕ್ಕಾಗಿಯೇ ಕಲ್ಲಡ್ಕ ಪ್ರಭಾಕರ ಭಟ್ ತನ್ನ ಮಾತಿನ ಬಗ್ಗೆ ಬದ್ಧತೆ ಪ್ರದರ್ಶಿಸಿದ್ದಾರೆ.
ಎರಡು ದಿನಗಳ ಹಿಂದೆ ತಲಪಾಡಿ ಬಳಿಯ ಕಿನ್ಯದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಲ್ಲಡ್ಕ ಭಟ್, ಹಿಂದು ಜನಸಂಖ್ಯೆ ಕಡಿಮೆಯಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸುತ್ತಾ ಪಾಕಿಸ್ತಾನ ಉಗಮದ ಬಗ್ಗೆ ಹೇಳಿದ್ದರು. ಅವರ ವರ್ಗ ಹೆಚ್ಚಾದಾಗ ಪಾಕ್ ಉದಯವಾಗಿತ್ತು. ಈಗ ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನಕ್ಕೆ ಹೋದಂತಾಗುತ್ತದೆ ಎಂದು ಹೇಳಿದ್ದರು.
Stirring yet another controversty, RSS leader Kalladka Bhat said that the Muslim-dominated Ullal constituency has become 'like Pakistan'. If not Give rise to a Hindu leader as a MLA from ullal he said.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm