ಬ್ರೇಕಿಂಗ್ ನ್ಯೂಸ್
11-07-23 11:32 am Mangalore Correspondent ಕರಾವಳಿ
ಮಂಗಳೂರು, ಜುಲೈ 11: ಮಂಗಳೂರಿನಿಂದ ದುಬೈ ತೆರಳಬೇಕಾಗಿದ್ದ ಏರ್ ಇಂಡಿಯಾ ವಿಮಾನ ತಾಂತ್ರಿಕ ತೊಂದರೆಯಿಂದ ವಿಮಾನ ನಿಲ್ದಾಣದಲ್ಲಿ ಬಾಕಿಯಾಗಿದ್ದು ಸಿಕ್ಕಿಬಿದ್ದ ಪ್ರಯಾಣಿಕರು ಅಧಿಕಾರಿಗಳ ಜೊತೆಗೆ ವಾಗ್ವಾದ ನಡೆಸಿದ್ದಾರೆ.
ನಿನ್ನೆ ರಾತ್ರಿ 11.15 ಕ್ಕೆ ಮಂಗಳೂರು ಏರ್ಪೋರ್ಟ್ ನಿಂದ ದುಬೈ ತೆರಳಬೇಕಿದ್ದ ವಿಮಾನ ಕೊನೆಕ್ಷಣದಲ್ಲಿ ತಾಂತ್ರಿಕ ತೊಂದರೆಗೀಡಾಗಿತ್ತು. ತಾಂತ್ರಿಕ ತೊಂದರೆ ಎದುರಾಗಿದ್ದರಿಂದ ಸರಿಪಡಿಸಲು ತಿರುವನಂತಪುರದ ಏರ್ ಇಂಡಿಯಾ ಬೇಸ್ ಗೆ ರಾತ್ರಿಯೇ ವಿಮಾನವನ್ನು ಕಳುಹಿಸಿ ಕೊಡಲಾಗಿತ್ತು. ಇದರಿಂದ ನಿನ್ನೆ ರಾತ್ರಿಯಿಂದ ಆ ವಿಮಾನದಲ್ಲಿ ದುಬೈ ತೆರಳಬೇಕಿದ್ದ 180ಕ್ಕೂ ಹೆಚ್ಚು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾರೆ.



ಏರ್ಪೋರ್ಟ್ ಲಾಂಜ್ ನಲ್ಲಿ ಉಳಿದುಕೊಂಡ ಪ್ರಯಾಣಿಕರು ಏರ್ ಇಂಡಿಯಾ ಅಧಿಕಾರಿಗಳನ್ನು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಇಂದು ಬೆಳಗ್ಗೆ 9 ಗಂಟೆಗೆ ತಾಂತ್ರಿಕ ತೊಂದರೆ ನಿವಾರಿಸಿ ವಿಮಾನ ಬರುತ್ತೆ ಎಂದು ಏರ್ ಇಂಡಿಯಾ ಅಧಿಕಾರಿಗಳು ತಿಳಿಸಿದ್ದರು. ಆದರೆ ವಿಮಾನ ಬೆಳಗ್ಗೆ ಹತ್ತು ಗಂಟೆ ಕಳೆದರೂ ಬರದೇ ಇದ್ದುದರಿಂದ ಮತ್ತು ಬದಲಿ ವಿಮಾನ ವ್ಯವಸ್ಥೆಯನ್ನೂ ಮಾಡದ ಬಗ್ಗೆ ಪ್ರಯಾಣಿಕರು ಗಲಾಟೆ ಮಾಡಿದ್ದಾರೆ. ಸಿಐಎಸ್ಎಫ್ ಭದ್ರತಾ ಸಿಬಂದಿ ಜೊತೆಗೂ ವಾಗ್ವಾದ ನಡೆಸಿದ್ದು ತಮ್ಮ ಟಿಕೆಟ್ ಹಣವನ್ನು ಮರಳಿಸುವಂತೆ ಜೋರು ಮಾಡಿದ್ದಾರೆ.
Passengers create ruckus #fight at #Mangaloreairport after #Dubai bound #AirIndia flight gets cancelled. Passengers fight with #CISF staffs after flight that was supposed to leave at 11:15 night cancelled due to technical issues. #BreakingNews pic.twitter.com/gljtoP2WGn
— Headline Karnataka (@hknewsonline) July 11, 2023
Passengers create ruckus fight at Mangalore airport after Dubai bound Air India flight gets cancelled. Passengers fight with CISF staffs after flight that was supposed to leave at 11:15 night cancelled due to technical issues. More than 180 passengers had to spend whole night at the airport.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm