ಬ್ರೇಕಿಂಗ್ ನ್ಯೂಸ್
13-07-23 09:01 pm Mangalore Correspondent ಕರಾವಳಿ
ಬೆಳ್ತಂಗಡಿ, ಜುಲೈ 13: ಯುವಕನೋರ್ವ ಸೈನೇಡ್ ಸೇವಿಸಿ ಆತ್ಮಹತ್ಯೆಗೈದ ಘಟನೆ ಪುಂಜಾಲಕಟ್ಟೆಯಲ್ಲಿ ಗುರುವಾರ ಸಂಭವಿಸಿದೆ.
ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ನಿವಾಸಿ ಗಣೇಶ ಆಚಾರ್ಯ ಅವರ ಪುತ್ರ ರೂಪೇಶ್ ಆಚಾರ್ಯ(31) ಮೃತಪಟ್ಟವರು.
ಸ್ವರ್ಣ ಕುಸುರಿ ಕೆಲಸಗಾರರಾಗಿದ್ದ ರೂಪೇಶ್ ಅವರು ಸ್ಥಳೀಯ ಸಂಸ್ಥೆಯಲ್ಲಿ ನೌಕರರಾಗಿದ್ದು, ಇತ್ತೀಚೆಗೆ ಕೆಲಸ ಬಿಟ್ಟಿದ್ದರು. ಮದ್ಯವ್ಯಸನಿಯಾಗಿದ್ದ ಅವರು ಗುರುವಾರ ಮಧ್ಯಾಹ್ನ ತನ್ನ ಕೊಠಡಿಯಲ್ಲಿ ಸೈನೇಡ್ ಸೇವಿಸಿದ್ದರು. ಇದನ್ನು ಗಮನಿಸಿದ ಮನೆ ಮಂದಿ ಕೂಡಲೇ 108 ಅಂಬ್ಯುಲೆನ್ಸ್ ಮೂಲಕ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಿದರಾದರೂ ಅಲ್ಲಿ ಅವರು ಮೃತಪಟ್ಟಿದ್ದರು.
ಗಣೇಶ್ ಅವರ ಮೂವರು ಮಕ್ಕಳಲ್ಲಿ ಹಿರಿಯವನಾಗಿದ್ದ ರೂಪೇಶ್ ವಿವಾಹಿತನಾಗಿದ್ದು, ಪತ್ನಿ, ಪುಟ್ಟ ಮಗುವನ್ನು ಅಗಲಿದ್ದಾರೆ.
A tragic incident unfolded in Punjalakate as a young man took his own life by ingesting cyanide on Thursday, July 13. The deceased has been identified as Rupesh Acharya (31), son of Ganesh Acharya, a resident near the primary health center in this area.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm