ಬ್ರೇಕಿಂಗ್ ನ್ಯೂಸ್
13-07-23 10:35 pm Mangalore Correspondent ಕರಾವಳಿ
ಮಂಗಳೂರು,ಜು.13: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಡಿ 2023ರ ಜುಲೈನಿಂದ ಐದು ಕೆಜಿ ಅಕ್ಕಿ ಬದಲು ನೇರ ನಗದು ವರ್ಗಾವಣೆಗೆ ಚಾಲನೆ ನೀಡಲಾಗಿದೆ. ಅದರಂತೆ, ಮೊದಲ ಕಂತಿನಲ್ಲಿ ದಕ್ಷಿಣ ಕನ್ನಡ ಸೇರಿ ಐದು ಜಿಲ್ಲೆಗಳಿಗೆ ಜುಲೈ 13ರಂದು ರಾಜ್ಯ ಸರ್ಕಾರ ಆಯಾ ಜಿಲ್ಲೆಯ ಪಡಿತರ ಇಲಾಖೆಗೆ ನಗದು ರವಾನೆಯಾಗಿದೆ.
ಈ ಮೂಲಕ ಅಂತ್ಯೋದಯ (3ಕ್ಕಿಂತ ಹೆಚ್ಚು ಸದಸ್ಯರಿರುವ ಅಂತ್ಯೋದಯ ಪಡಿತರ ಚೀಟಿಗಳು) ಹಾಗೂ ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಯಜಮಾನನ ಖಾತೆಗೆ ಜಮೆ ಮಾಡಲು ದಕ್ಷಿಣ ಕನ್ನಡ ಜಿಲ್ಲೆಯ 2,15,322 ಪಡಿತರ ಚೀಟಿಗಳಿಗೆ 15.02 ಕೋಟಿ ರೂ. ಬಿಡುಗಡೆಯಾಗಿದೆ.
ದ.ಕ. ಜಿಲ್ಲೆಯಲ್ಲಿನ 37,801 ಪಡಿತರ ಚೀಟಿಗಳ ಬ್ಯಾಂಕ್ ಖಾತೆಗಳು ನಿಷ್ಕ್ರಿಯಗೊಂಡಿದ್ದು, ಇಂತಹ ಪಡಿತರ ಚೀಟಿದಾರರು ತಮ್ಮ ಬ್ಯಾಂಕ್ ಖಾತೆಯನ್ನು ಇದೇ ಜುಲೈ 20ರೊಳಗೆ ಸಕ್ರಿಯಗೊಳಿಸಿದಲ್ಲಿ 2023ರ ಆಗಸ್ಟ್ ಮಾಹೆಯಲ್ಲಿ ನಗದು ವರ್ಗಾವಣೆಗೆ ಅರ್ಹರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ. ಇಲ್ಲದೇ ಇದ್ದರೆ ಜುಲೈ ತಿಂಗಳ ನೇರ ನಗದು ಪಡೆಯಲು ಅರ್ಹತೆ ಸಿಗುವುದಿಲ್ಲ.
ಬಿಪಿಎಲ್ ಪಡಿತರ ಕುಟುಂಬದ ಪ್ರತಿ ಸದಸ್ಯನಿಗೆ ತಲಾ 170 ರೂ.ನಂತೆ ಕಾರ್ಡ್ ನಲ್ಲಿ ನಮೂದಾಗಿರುವ ಸದಸ್ಯರ ಸಂಖ್ಯೆಗೆ ತಕ್ಕಂತೆ ಕುಟುಂಬದ ಯಜಮಾನನ ಖಾತೆಗೆ ನಗದು ಜಮಾ ಆಗಲಿದೆ. ಆದರೆ ಜಿಲ್ಲೆಯಲ್ಲಿ 37 ಸಾವಿರದಷ್ಟು ಗ್ರಾಹಕರ ಬ್ಯಾಂಕ್ ಖಾತೆಗಳು ನಿಷ್ಕ್ರಿಯ ಆಗಿರುವ ಮಾಹಿತಿಯನ್ನು ಜಿಲ್ಲಾಡಳಿತ ನೀಡಿದೆ.
Dakshina Kannada gets 15 crore cash instead of Rice from Congress government, 37 bank accounts found with error.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm