ಬ್ರೇಕಿಂಗ್ ನ್ಯೂಸ್
14-07-23 11:44 am Mangalore Correspondent ಕರಾವಳಿ
ಮಂಗಳೂರು, ಜುಲೈ 14: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿರುವ ಡಾ.ವೀರೇಂದ್ರ ಹೆಗ್ಗಡೆ, ಶಕ್ತಿ ಯೋಜನೆಯಡಿ ಧರ್ಮಸ್ಥಳಕ್ಕೆ ಬರುವ ಭಕ್ತರು ನಿಮ್ಮ ಹೆಸರಲ್ಲಿ ಕಾಣಿಕೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿ ಮೆಚ್ಚುಗೆ ಸೂಚಿಸಿದ್ದಾರೆ.
ಕ್ಷೇತ್ರಕ್ಕೆ ಬರುವ ಮಹಿಳೆಯರು ವಿಶೇಷವಾಗಿ ನಿಮ್ಮ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ. ನಿಮ್ಮ 14ನೇ ಬಜೆಟ್ ಮೂಲಕ ಬಡವರಿಗೆ ಅನೇಕ ಉಪಯುಕ್ತ ಕಾರ್ಯಕ್ರಮಗಳನ್ನು ನೀಡಿದ್ದೀರಿ. ಅದರ ಬಗ್ಗೆಯೂ ಮಹಿಳೆಯರು ಖುಷಿಯಾಗಿದ್ದಾರೆ. ನಿಮ್ಮ ಹೆಸರಿನಲ್ಲಿ ಮಂಜುನಾಥ ಸ್ವಾಮಿಗೆ ಕಾಣಿಕೆ ಮತ್ತು ಸೇವೆ ಸಲ್ಲಿಸುತ್ತಿದ್ದಾರೆ.

ಬಜೆಟ್ ನಲ್ಲಿ ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ, ಪ್ರೋತ್ಸಾಹಿಸುತ್ತಿರುವ ವಿಚಾರ ತಿಳಿದು ಇಡೀ ಸಮಾಜಕ್ಕೆ ಸಂತೋಷವಾಗಿದೆ. ಎಲ್ಲರ ಪರವಾಗಿ ಅಭಿನಂದನೆಗಳು. ಅವಕಾಶ ಇದ್ದಾಗ ಕ್ಷೇತ್ರಕ್ಕೆ ಬಂದು ದರ್ಶನ ಪಡೆಯುವಂತೆ ಅಪೇಕ್ಷೆ. ಮಂಜುನಾಥ ಸ್ವಾಮಿಯ ಅನುಗ್ರಹ ನಿಮ್ಮ ಮೇಲಿರಲಿ ಎಂದು ಪತ್ರದಲ್ಲಿ ಹಾರೈಸಿದ್ದಾರೆ.
ರಾಜ್ಯಸಭೆ ಸದಸ್ಯರೂ ಆಗಿರುವ ವೀರೇಂದ್ರ ಹೆಗ್ಗಡೆ, ರಾಜ್ಯದ ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿರುವುದು ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಸರಕಾರವನ್ನು ಓಲೈಸುವ ತಂತ್ರಗಾರಿಕೆ ಎನ್ನುವ ಟೀಕೆ ಕೇಳಿಬಂದಿದೆ.
The Dharmadikari further says, "The entire Jain community is glad that you have provided special funds to the community and supported them. I thank you on behalf of all." In conclusion, Heggade extended an invitation to the chief minister to visit the temple at his convenience and seek the darshan of Manjunatha Swamy.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm