ಬ್ರೇಕಿಂಗ್ ನ್ಯೂಸ್
15-07-23 07:24 pm Mangalore Correspondent ಕರಾವಳಿ
ಮಂಗಳೂರು, ಜುಲೈ 15: ತುಳುನಾಡಿನ ಆರಾಧ್ಯ ದೈವ ಕೊರಗಜ್ಜ ಹಾಗೂ ಬಿಜೆಪಿ ಶಾಸಕ ಭರತ್ ಶೆಟ್ಟಿ ಬಗ್ಗೆ ಅವಹೇಳನಕಾರಿ ಬರಹಗಳನ್ನು ಬರೆದು ಹಿಂದುಗಳ ಭಾವನೆಗೆ ಧಕ್ಕೆ ತರುವುದು ಮತ್ತು ಕೋಮು ಪ್ರಚೋದನೆ ಮಾಡುವ ದುಷ್ಕೃತ್ಯಗಳು ಜಾಲತಾಣದಲ್ಲಿ ಕಂಡುಬರುತ್ತಿವೆ. ಇನ್ಸ್ಟಾ ಗ್ರಾಮ್ ನಲ್ಲಿ ಬ್ಯಾರಿ ಕಿಂಗ್ ಹಾಗು ಇನ್ನಿತರ ಖಾತೆಗಳಲ್ಲಿ ಈ ರೀತಿಯ ಪೋಸ್ಟ್ ಹರಿಯಬಿಡುತ್ತಿದ್ದು ಇವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಮಂಗಳೂರು ಉತ್ತರ ಕ್ಷೇತ್ರದ ಯುವಮೋರ್ಚಾ ಮಂಡಲ ವತಿಯಿಂದ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಗೆ ದೂರು ನೀಡಲಾಗಿದೆ.
ಈ ಕುರಿತು ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಉತ್ತರ ಕ್ಷೇತ್ರದ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ, ಹಿಂದುಗಳ ಭಾವನೆಗೆ ಧಕ್ಕೆ ತರುವ ರೀತಿ ಅಥವಾ ನಮ್ಮ ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕುವುದನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು. ಇದರ ಹಿಂದಿರುವ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಬೇಕು. ಇಂತಹ ಪೋಸ್ಟ್ ಗಳನ್ನು ಷೇರ್ ಮಾಡುವವರ ವಿರುದ್ಧ ಸೈಬರ್ ಕ್ರೈಂ ಕಾನೂನಿನ ಅನ್ವಯ ಕೇಸು ದಾಖಲಿಸಬೇಕು. ಕೋಮುಗಲಭೆಗೆ ಪ್ರಚೋದನೆ ನೀಡಿ, ಸಮಾಜದಲ್ಲಿ ಶಾಂತಿ ಕದಡುವ ಉದ್ದೇಶ ಇದರ ಹಿಂದಿದೆ. ಪೊಲೀಸ್ ಇಲಾಖೆ ಎಚ್ಚತ್ತು ಕ್ರಮ ಕೈಗೊಳ್ಳದೇ ಇದ್ದರೆ ಎಲ್ಲ ಪೊಲೀಸ್ ಠಾಣೆಗಳ ಮುಂದೆಯೂ ಪ್ರತಿಭಟನೆ ನಡೆಸಬೇಕಾದೀತು ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಬ್ಯಾರಿ ಕಿಂಗ್ ಹೆಸರಿನಲ್ಲಿ ತನ್ನ ವಿರುದ್ಧ ಮಾನಹಾನಿ ಪೋಸ್ಟ್ ಹಾಕುತ್ತಿರುವ ಬಗ್ಗೆ ಶಾಸಕ ಡಾಕ್ಟರ್ ಭರತ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದು ತೆರೆಮರೆಯಲ್ಲಿ ಕುಳಿತು ಕೆಲಸ ಮಾಡುವ ಕಾಣದ ಕೈಗಳ ದುಷ್ಕ್ರತ್ಯಗಳನ್ನು ಹೇಗೆ ನಿಲ್ಲಿಸಬೇಕು ಎಂಬುದು ತನಗೆ ತಿಳಿದಿದೆ ಎಂದು ಹೇಳಿದ್ದಾರೆ.
Facebook named after Beary King post deformative post against MLA Bharath Shetty, complaint filed by BJP Yuvamorcha in Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm