ಬ್ರೇಕಿಂಗ್ ನ್ಯೂಸ್
16-07-23 04:11 pm Mangalore Correspondent ಕರಾವಳಿ
ಮಂಗಳೂರು, ಜುಲೈ 16: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಗಳ ಪತ್ತೆಗಾಗಿ ಮತ್ತೆ ಎನ್ಐಎ ಅಧಿಕಾರಿಗಳು ಎಚ್ಚರಿಕೆ ನೀಡಿದ್ದು ಕೋರ್ಟಿಗೆ ಶರಣಾಗಲು ಆಗಸ್ಟ್ 18ರ ಗಡುವು ನೀಡಿದ್ದಾರೆ.
ಆಗಸ್ಟ್ 18 ರೊಳಗೆ ಬೆಂಗಳೂರಿನ ಎನ್ಐಎ ಕೋರ್ಟಿಗೆ ಶರಣಾಗುವಂತೆ ಸೂಚಿಸಿ ಎನ್ಐಎ ಅಧಿಕಾರಿಗಳು ಆರೋಪಿಗಳ ಮನೆ ಗೋಡೆ, ಸಾರ್ವಜನಿಕ ಪ್ರದೇಶದಲ್ಲಿ ವಾರಂಟ್ ನೋಟಿಸ್ ಅಂಟಿಸಿದ್ದಾರೆ. ಸುಳ್ಯದ ಆಸುಪಾಸು ಮತ್ತು ಬೆಳ್ಳಾರೆಯಲ್ಲಿರುವ ಆರೋಪಿಗಳ ಮನೆಗಳಿಗೆ ಅಧಿಕಾರಿಗಳು ಭೇಟಿ ನೀಡಿದ್ದು ಕೋರ್ಟ್ ವಾರಂಟ್ ಬಗ್ಗೆ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಸ್ಥಳೀಯ ಪೊಲೀಸರ ನೆರವಿನಲ್ಲಿ ಆಗಸ್ಟ್ 18ರೊಳಗೆ ಕೋರ್ಟಿಗೆ ಶರಣಾಗಲು ಧ್ವನಿ ವರ್ಧಕದ ಮೂಲಕ ಪ್ರಕಟಣೆ ನೀಡಿದ್ದಾರೆ.
ಈ ಹಿಂದೆ ಜೂನ್ 30ರ ಒಳಗೆ ಕೋರ್ಟಿಗೆ ಶರಣಾಗದಿದ್ದರೆ ಆರೋಪಿಗಳ ಮನೆ, ಆಸ್ತಿ ಮುಟ್ಟುಗೋಲು ಹಾಕುವುದಾಗಿ ಎನ್ಐಎ ಎಚ್ಚರಿಕೆ ನೀಡಿತ್ತು. ಅಲ್ಲದೆ, ಆರೋಪಿಗಳು ಎಲ್ಲಿದ್ದಾರೆಂದು ಸುಳಿವು ಕೊಟ್ಟವರಿಗೆ ನಗದು ಬಹುಮಾನದ ಘೋಷಣೆ ನೀಡಿದ್ದಾರೆ.
ಎಫ್ಐಆರ್ ನಲ್ಲಿ ಗುರುತಿಸಲ್ಪಟ್ಟ ಆರೋಪಿಗಳಾದ ಮುಸ್ತಫಾ ಪೈಚಾರ್, ಅಬುಬಕ್ಕರ್ ಸಿದ್ದಿಕ್, ಉಮ್ಮರ್ ಫಾರುಕ್, ಕೋಡಾಜೆ ಮಹಮ್ಮದ್ ಶರೀಫ್, ಮಸೂದ್ ಅಗ್ನಾಡಿ ಎಂಬವರ ಪತ್ತೆಗಾಗಿ ಮತ್ತೊಂದು ಗಡುವು ನೀಡಿದ್ದಾರೆ. ಈ ಹಿಂದಿನ ಗಡುವು ಕಳೆದರೂ ಆರೋಪಿಗಳ ಸುಳಿವು ಸಿಗದೇ ಇದ್ದುದರಿಂದ ಆ ಪೈಕಿ ಕೆಲವರು ವಿದೇಶಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿತ್ತು. ಇದೀಗ ಗಡುವು ವಿಸ್ತರಿಸಲಾಗಿದ್ದು ಆಸ್ತಿ ಮುಟ್ಟುಗೋಲು ಹಾಕಲು ತಯಾರಿ ನಡೆಸಿದ್ಯಾ ಎನ್ನುವ ಅನುಮಾನ ಹುಟ್ಟಿಸಿದೆ.
Final calling for accused of Praveen Nettaru by NIA in Sullia.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm