ಬ್ರೇಕಿಂಗ್ ನ್ಯೂಸ್
17-07-23 11:01 am Udupi Correspondent ಕರಾವಳಿ
ಉಡುಪಿ, ಜುಲೈ 17: ರಾಜ್ಯ ಸರಕಾರದ ಉಚಿತ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆ್ಯಪ್ಗಳ ಮೂಲಕ ಸೈಬರ್ ಕಳ್ಳರು ಸಾರ್ವಜನಿಕರ ವೈಯಕ್ತಿಕ ಮಾಹಿತಿ ಕಲೆ ಹಾಕಿ ದುರ್ಬಳಕೆ ಮಾಡಿಕೊಳ್ಳುವ ಸಂಭವವಿದ್ದು ಜನಸಾಮಾನ್ಯರು ಎಚ್ಚರ ವಹಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚಿಂದ್ರ ತಿಳಿಸಿದ್ದಾರೆ.
ಯೋಜನೆಗಳಿಗೆ ಸಂಬಂಧಿಸಿ ಸರಕಾರ ಇದುವರೆಗೂ ಯಾವುದೇ ಆಂಡ್ರಾಯ್ಡ್ ಅಪ್ಲಿಕೇಷನ್ ಬಿಡುಗಡೆ ಮಾಡಿರುವುದಿಲ್ಲ. ನಕಲಿ ಆ್ಯಪ್ಗ್ಳನ್ನು ಯಾರೂ ಕೂಡ ಮೊಬೈಲ್ನಲ್ಲಿ ಇನ್ಸ್ಟಾಲ್ ಮಾಡಿಕೊಳ್ಳಬಾರದು ಮತ್ತು ಸೈಬರ್ ಕಳ್ಳರು ಮೆಸೇಜ್ ಮೂಲಕ ಹಾಗೂ ವಾಟ್ಸ್ಆ್ಯಪ್ನಲ್ಲಿ ಈ ಬಗ್ಗೆ ನೀಡುವ ಯಾವುದೇ ಲಿಂಕ್ಗಳನ್ನು ಬಳಸಬಾರದು.

ಅಂತಹ ಲಿಂಕ್ ಕ್ಲಿಕ್ ಮಾಡಿದಾಗ ನಿಮ್ಮ ವೈಯಕ್ತಿಕ ಮಾಹಿತಿಗಳು ಸೋರಿಕೆಯಾಗಬಹುದು. ಯಾರಾದರೂ ಕರೆ ಮಾಡಿ “ನೀವು ಈ ಯೋಜನೆಗೆ ಆಯ್ಕೆಯಾಗಿದ್ದೀರಿ’ ಎಂದು ಹೇಳಿ ವೈಯಕ್ತಿಕ ವಿವರಗಳನ್ನು ಬಯಸಿದಲ್ಲಿ ನೀಡಬಾರದು. ಈ ಯೋಜನೆಗಳ ನೋಂದಣಿಗಾಗಿ ಸೇವಾ ಸಿಂಧು ಪೋರ್ಟಲ್ಗೆ ಭೇಟಿ ನೀಡಬೇಕು ಎಂದು ತಿಳಿಸಿದ್ದಾರೆ.
Dont fall prey to fake links and mobile apps, calls of Gruha Jyothi or Gruha lakshmi warna Udupi SP Hakay Akshay Machhindra.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am