ಬ್ರೇಕಿಂಗ್ ನ್ಯೂಸ್
18-07-23 11:05 am Mangalore Correspondent ಕರಾವಳಿ
ಮಂಗಳೂರು, ಜುಲೈ 18: ಸಮುದ್ರದ ಆಳದಲ್ಲಿ ವಾಸಿಸುವ ಅಪರೂಪದ ಮೀನು ಒಂದನ್ನು ಸುರತ್ಕಲ್ ಸಮೀಪದ ಗುಡ್ಡೆಕೊಪ್ಲ ಬಳಿ ಮೀನುಗಾರರು ಪತ್ತೆ ಮಾಡಿದ್ದಾರೆ.
ಕನ್ನಡದಲ್ಲಿ ಅರೋಳಿ ಮೀನು ಎಂದು ಕರೆಯಲ್ಪಡುವ ಅಪರೂಪದ ಮೀನು ಇದಾಗಿದ್ದು ತುಳು ಭಾಷೆಯಲ್ಲಿ ಇದನ್ನು ಮರಞ್ಞ ಮೀನು ಎಂದು ಕರೆಯುತ್ತಾರಂತೆ. ಲಿಯೊಪೋರ್ಡ್ ಹನಿಕೋಂಬ್ ಈಲ್ ಎಂದು ಈ ಮೀನಿಗೆ ವೈಜ್ಞಾನಿಕ ಹೆಸರಿದೆಯಂತೆ.
ಮೇಲ್ನೋಟಕ್ಕೆ ಅಕ್ವೇರಿಯಂನಲ್ಲಿ ಸಾಕುವ ಮೀನಿನಂತೆ ಕಂಡಬರುತ್ತಿದ್ದು ಹಾವಿನಂತೆ ಉದ್ದಕ್ಕೆ ಬೆಳೆಯುತ್ತದೆ. ಸ್ವಲ್ಪ ಮಟ್ಟಿಗೆ ವಿಷಪೂರಿತ ಆಗಿರುವುದರಿಂದ ಸ್ಥಳೀಯರು ಇದನ್ನು ತಿನ್ನುವುದಿಲ್ಲ. ಹೆಚ್ಚಾಗಿ ಕಲ್ಲುಗಳ ಎಡೆಯಲ್ಲಿ ಇದು ವಾಸವಿರುತ್ತದೆ. ಸಣ್ಣ ಮೀನುಗಳನ್ನು ಭಕ್ಷಿಸುತ್ತಾ ಕಲ್ಲುಗಳ ಎಡೆಯಲ್ಲಿ ಬದುಕುತ್ತದೆ. ಗುಡ್ಡಕೊಪ್ಲ ಬಳಿಯ ಸಮುದ್ರ ತೀರದಲ್ಲಿ ಮೂರ್ನಾಲ್ಕು ಅಡಿ ಉದ್ದದ ಮೀನು ಪತ್ತೆಯಾಗಿದ್ದು, ಸ್ಥಳೀಯರಾದ ಅನುಪಮ ಶಿವರಾಂ ಅವರು ಗಮನಿಸಿ ಮಾಹಿತಿ ನೀಡಿದ್ದಾರೆ.
ಮಲ್ಪೆಯ ಮೀನುಗಾರರ ಪ್ರಕಾರ ಮಲ್ಪೆ ಬಳಿ ಇದು ಅಪರೂಪಕ್ಕೆ ಗಾಳಕ್ಕೆ ಬೀಳುತ್ತದೆ. ಕಲ್ಲು ಬಂಡೆಗಳಿರುವಲ್ಲಿ ಮಾತ್ರ ಈ ಮೀನು ಇರುತ್ತದೆ. ಹಲ್ಲುಗಳು ಹರಿತವಾಗಿರುತ್ತವೆ ಎಂದಿದ್ದಾರೆ.
Mangalore Leopard moray eel fish found at Surathkal. Meoray eel is said to be a rare fish.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm