ಬ್ರೇಕಿಂಗ್ ನ್ಯೂಸ್
18-07-23 05:13 pm Mangalore Correspondent ಕರಾವಳಿ
ಮಂಗಳೂರು, ಜುಲೈ 18: ಬೈಕಂಪಾಡಿ - ಪಣಂಬೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವು ಕಡೆ ಬೃಹತ್ ಹೊಂಡ ಬಿದ್ದಿದ್ದು ದ್ವಿಚಕ್ರ ಸವಾರರ ಪ್ರಾಣಕ್ಕೆ ಎರವಾಗುತ್ತಿದೆ. ವ್ಯಕ್ತಿಯೊಬ್ಬರು ಸ್ಕೂಟರ್ ಚಲಾಯಿಸುತ್ತಿದ್ದಾಗ ಪಣಂಬೂರಿನಲ್ಲಿ ಹೊಂಡ ತಪ್ಪಿಸಲು ಹೋಗಿ ಅಪಘಾತಕ್ಕೀಡಾಗಿದ್ದು ಸಾವು ಕಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯ ಪಣಂಬೂರಿನಲ್ಲಿ ಘಟನೆ ನಡೆದಿದ್ದು ಡಿಕ್ಕಿಯಾದ ಲಾರಿ ಸ್ಕೂಟರ್ ಸವಾರನನ್ನು ನೂರು ಮೀಟರ್ ದೂರಕ್ಕೆ ಎಳೆದೊಯ್ದಿದೆ ಎಂದು ಪ್ರತ್ಯಕ್ಷದರ್ಶಿಗಳ ತಿಳಿಸಿದ್ದಾರೆ. ಮೃತರನ್ನು ಕೆಂಜಾರು ನಿವಾಸಿ ಟೈಟಸ್ ಫೆರಾವೊ (60) ಎಂದು ಗುರುತಿಸಲಾಗಿದೆ.


ಟೈಟಸ್ ಅವರು ಸ್ಕೂಟರ್ ನಲ್ಲಿ ಪಣಂಬೂರು ಕಡೆಗೆ ತೆರಳುತ್ತಿದ್ದಾಗ ನಡು ರಸ್ತೆಯಲ್ಲಿ ಹೊಂಡ ಇದ್ದ ಕಾರಣ ದಿಢೀರ್ ಬ್ರೇಕ್ ಹಾಕಿದ್ದು ಹಿಂದಿನಿಂದ ವೇಗವಾಗಿ ಬರುತ್ತಿದ್ದ ಸರಕು ಲಾರಿ ಡಿಕ್ಕಿಯಾಗಿದೆ. ಅಲ್ಲದೆ, ಸ್ಕೂಟರ್ ಮತ್ತು ಜೊತೆಗಿದ್ದ ಸವಾರನನ್ನು ಲಾರಿ ಸುಮಾರು 100 ಅಡಿ ದೂರಕ್ಕೆ ಎಳೆದುಕೊಂಡು ಹೋಗಿದೆ. ಪರಿಣಾಮ ಸವಾರ ಟೈಟಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಳೂರು ನಗರ ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
Mangalore Panambur Baikampady, 69 year old man dies to death by lorry while avoiding pothole. A tragic incident occurred on Tuesday, July 18, when a bike rider lost his life on the Panambur-Baikampady road due to a pothole. The deceased has been identified as Titus Serrao (69) from Kenjar.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm