ಬ್ರೇಕಿಂಗ್ ನ್ಯೂಸ್
18-07-23 05:13 pm Mangalore Correspondent ಕರಾವಳಿ
ಮಂಗಳೂರು, ಜುಲೈ 18: ಬೈಕಂಪಾಡಿ - ಪಣಂಬೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವು ಕಡೆ ಬೃಹತ್ ಹೊಂಡ ಬಿದ್ದಿದ್ದು ದ್ವಿಚಕ್ರ ಸವಾರರ ಪ್ರಾಣಕ್ಕೆ ಎರವಾಗುತ್ತಿದೆ. ವ್ಯಕ್ತಿಯೊಬ್ಬರು ಸ್ಕೂಟರ್ ಚಲಾಯಿಸುತ್ತಿದ್ದಾಗ ಪಣಂಬೂರಿನಲ್ಲಿ ಹೊಂಡ ತಪ್ಪಿಸಲು ಹೋಗಿ ಅಪಘಾತಕ್ಕೀಡಾಗಿದ್ದು ಸಾವು ಕಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯ ಪಣಂಬೂರಿನಲ್ಲಿ ಘಟನೆ ನಡೆದಿದ್ದು ಡಿಕ್ಕಿಯಾದ ಲಾರಿ ಸ್ಕೂಟರ್ ಸವಾರನನ್ನು ನೂರು ಮೀಟರ್ ದೂರಕ್ಕೆ ಎಳೆದೊಯ್ದಿದೆ ಎಂದು ಪ್ರತ್ಯಕ್ಷದರ್ಶಿಗಳ ತಿಳಿಸಿದ್ದಾರೆ. ಮೃತರನ್ನು ಕೆಂಜಾರು ನಿವಾಸಿ ಟೈಟಸ್ ಫೆರಾವೊ (60) ಎಂದು ಗುರುತಿಸಲಾಗಿದೆ.


ಟೈಟಸ್ ಅವರು ಸ್ಕೂಟರ್ ನಲ್ಲಿ ಪಣಂಬೂರು ಕಡೆಗೆ ತೆರಳುತ್ತಿದ್ದಾಗ ನಡು ರಸ್ತೆಯಲ್ಲಿ ಹೊಂಡ ಇದ್ದ ಕಾರಣ ದಿಢೀರ್ ಬ್ರೇಕ್ ಹಾಕಿದ್ದು ಹಿಂದಿನಿಂದ ವೇಗವಾಗಿ ಬರುತ್ತಿದ್ದ ಸರಕು ಲಾರಿ ಡಿಕ್ಕಿಯಾಗಿದೆ. ಅಲ್ಲದೆ, ಸ್ಕೂಟರ್ ಮತ್ತು ಜೊತೆಗಿದ್ದ ಸವಾರನನ್ನು ಲಾರಿ ಸುಮಾರು 100 ಅಡಿ ದೂರಕ್ಕೆ ಎಳೆದುಕೊಂಡು ಹೋಗಿದೆ. ಪರಿಣಾಮ ಸವಾರ ಟೈಟಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಳೂರು ನಗರ ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
Mangalore Panambur Baikampady, 69 year old man dies to death by lorry while avoiding pothole. A tragic incident occurred on Tuesday, July 18, when a bike rider lost his life on the Panambur-Baikampady road due to a pothole. The deceased has been identified as Titus Serrao (69) from Kenjar.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm