ಬ್ರೇಕಿಂಗ್ ನ್ಯೂಸ್
18-07-23 05:13 pm Mangalore Correspondent ಕರಾವಳಿ
ಮಂಗಳೂರು, ಜುಲೈ 18: ಬೈಕಂಪಾಡಿ - ಪಣಂಬೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವು ಕಡೆ ಬೃಹತ್ ಹೊಂಡ ಬಿದ್ದಿದ್ದು ದ್ವಿಚಕ್ರ ಸವಾರರ ಪ್ರಾಣಕ್ಕೆ ಎರವಾಗುತ್ತಿದೆ. ವ್ಯಕ್ತಿಯೊಬ್ಬರು ಸ್ಕೂಟರ್ ಚಲಾಯಿಸುತ್ತಿದ್ದಾಗ ಪಣಂಬೂರಿನಲ್ಲಿ ಹೊಂಡ ತಪ್ಪಿಸಲು ಹೋಗಿ ಅಪಘಾತಕ್ಕೀಡಾಗಿದ್ದು ಸಾವು ಕಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯ ಪಣಂಬೂರಿನಲ್ಲಿ ಘಟನೆ ನಡೆದಿದ್ದು ಡಿಕ್ಕಿಯಾದ ಲಾರಿ ಸ್ಕೂಟರ್ ಸವಾರನನ್ನು ನೂರು ಮೀಟರ್ ದೂರಕ್ಕೆ ಎಳೆದೊಯ್ದಿದೆ ಎಂದು ಪ್ರತ್ಯಕ್ಷದರ್ಶಿಗಳ ತಿಳಿಸಿದ್ದಾರೆ. ಮೃತರನ್ನು ಕೆಂಜಾರು ನಿವಾಸಿ ಟೈಟಸ್ ಫೆರಾವೊ (60) ಎಂದು ಗುರುತಿಸಲಾಗಿದೆ.
ಟೈಟಸ್ ಅವರು ಸ್ಕೂಟರ್ ನಲ್ಲಿ ಪಣಂಬೂರು ಕಡೆಗೆ ತೆರಳುತ್ತಿದ್ದಾಗ ನಡು ರಸ್ತೆಯಲ್ಲಿ ಹೊಂಡ ಇದ್ದ ಕಾರಣ ದಿಢೀರ್ ಬ್ರೇಕ್ ಹಾಕಿದ್ದು ಹಿಂದಿನಿಂದ ವೇಗವಾಗಿ ಬರುತ್ತಿದ್ದ ಸರಕು ಲಾರಿ ಡಿಕ್ಕಿಯಾಗಿದೆ. ಅಲ್ಲದೆ, ಸ್ಕೂಟರ್ ಮತ್ತು ಜೊತೆಗಿದ್ದ ಸವಾರನನ್ನು ಲಾರಿ ಸುಮಾರು 100 ಅಡಿ ದೂರಕ್ಕೆ ಎಳೆದುಕೊಂಡು ಹೋಗಿದೆ. ಪರಿಣಾಮ ಸವಾರ ಟೈಟಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಳೂರು ನಗರ ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
Mangalore Panambur Baikampady, 69 year old man dies to death by lorry while avoiding pothole. A tragic incident occurred on Tuesday, July 18, when a bike rider lost his life on the Panambur-Baikampady road due to a pothole. The deceased has been identified as Titus Serrao (69) from Kenjar.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
22-08-25 05:07 pm
Mangalore Correspondent
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
22-08-25 09:57 pm
HK News Desk
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm