ಬ್ರೇಕಿಂಗ್ ನ್ಯೂಸ್
04-11-20 02:52 pm Udupi Correspondent ಕರಾವಳಿ
ಉಡುಪಿ, ನ.4: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೆಸರಿನಲ್ಲಿ ನಕಲಿ ಇಮೇಲ್ ಐಡಿ ಸೃಷ್ಟಿಸಿ ಮಣಿಪಾಲ ವಿಶ್ವವಿದ್ಯಾನಿಲಯದ ಕುಲಸಚಿವರಿಗೆ ಇ ಮೇಲ್ ಸಂದೇಶ ಕಳುಹಿಸಿ ವಂಚಿಸಲು ಯತ್ನಿಸಿದ ಪ್ರಕರಣ ನಡೆದಿದೆ.
ನ.1ರಂದು ಅಪರಿಚಿತ ವ್ಯಕ್ತಿ ‘ಸಿಎಂ ಕರ್ನಾಟಕ’ ಎಂಬ ನಕಲಿ ಮೇಲ್ ಐಡಿಯನ್ನು ಸೃಷ್ಟಿಸಿ, ಮುಖ್ಯಮಂತ್ರಿ ಕಚೇರಿಯಿಂದ ಇ- ಮೇಲ್ ಕಳುಹಿಸಿದ ರೀತಿ ಮೇಲ್ ಬಂದಿತ್ತು. ಮಣಿಪಾಲ ಅಕಾಡಮಿ ಆಫ್ ಹೈಯರ್ ಎಜ್ಯುಕೇಶನ್(ಮಾಹೆ) ಕುಲಸಚಿವ ಡಾ.ನಾರಾಯಣ ಸಭಾಹಿತ್ ಅವರ ರಿಜಿಸ್ಟಾರ್ ವಿಭಾಗದ ಮೇಲ್ ಐಡಿಗೆ ಇಮೇಲ್ ಸಂದೇಶ ಕಳುಹಿಸಲಾಗಿತ್ತು ಎಂದು ಉಡುಪಿ ಸೈಬರ್ ಠಾಣೆಗೆ ದೂರು ನೀಡಲಾಗಿದೆ.

ಈ ಸಂದೇಶದಲ್ಲಿ ‘ಮಾಹೆಯ ಶಿಕ್ಷಣ ಸಂಸ್ಥೆಗಳನ್ನು ಪುನಾರಂಭಿಸುವುದರ ವಿರುದ್ಧ ಇಲ್ಲಿನ ವಿವಿಧ ದೇಶಗಳ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ದೂರುಗಳು ಬಂದಿವೆ. ಕಾಲೇಜುಗಳನ್ನು ನವೆಂಬರ್/ಡಿಸೆಂಬರ್ನಲ್ಲಿ ಪುನಾರಂಭಿಸಲು ಪರಿಸ್ಥಿತಿ ಸೂಕ್ತವಾಗಿಲ್ಲ. 2021ರ ಜ.2ರ ವರೆಗೆ ತರಗತಿ ಆರಂಭಿಸಬಾರದು. ಒಂದು ವೇಳೆ ಜ.2ರಿಂದ ಪ್ರಾರಂಭಿಸಬೇಕಾದರೆ ವಿದ್ಯಾರ್ಥಿಗಳ ಪೋಷಕರಿಂದ ಒಪ್ಪಿಗೆ ಪಡೆಯಬೇಕು’ ಎಂಬುದಾಗಿ ಮೇಲ್ ಮಾಡಿ ಯಾಮಾರಿಸಿದ್ದಾನೆ.
ಮುಖ್ಯಮಂತ್ರಿ ಹೆಸರಲ್ಲಿ ಸುಳ್ಳು ಇ-ಮೇಲ್ ಐಡಿಯನ್ನು ಸೃಷ್ಟಿಸಿದ್ದಲ್ಲದೆ, ಇಮೇಲ್ ಸಂದೇಶವನ್ನು ಮುಖ್ಯಮಂತ್ರಿಯವರೇ ಕಳುಹಿಸಿರುವ ರೀತಿಯಲ್ಲಿ ಸಂಸ್ಥೆಗೆ ತಪ್ಪು ಮಾಹಿತಿಯನ್ನು ನೀಡಿ ವಂಚಿಸಿರುವುದಾಗಿ ಡಾ.ನಾರಾಯಣ ಸಭಾಹಿತ್ ನೀಡಿರುವ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
A complaint has been lodged by Manipal University in the cyber crime police station for sending fake email in the name of Karnataka CM Yediyurappa.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm