ಬ್ರೇಕಿಂಗ್ ನ್ಯೂಸ್
04-11-20 02:52 pm Udupi Correspondent ಕರಾವಳಿ
ಉಡುಪಿ, ನ.4: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೆಸರಿನಲ್ಲಿ ನಕಲಿ ಇಮೇಲ್ ಐಡಿ ಸೃಷ್ಟಿಸಿ ಮಣಿಪಾಲ ವಿಶ್ವವಿದ್ಯಾನಿಲಯದ ಕುಲಸಚಿವರಿಗೆ ಇ ಮೇಲ್ ಸಂದೇಶ ಕಳುಹಿಸಿ ವಂಚಿಸಲು ಯತ್ನಿಸಿದ ಪ್ರಕರಣ ನಡೆದಿದೆ.
ನ.1ರಂದು ಅಪರಿಚಿತ ವ್ಯಕ್ತಿ ‘ಸಿಎಂ ಕರ್ನಾಟಕ’ ಎಂಬ ನಕಲಿ ಮೇಲ್ ಐಡಿಯನ್ನು ಸೃಷ್ಟಿಸಿ, ಮುಖ್ಯಮಂತ್ರಿ ಕಚೇರಿಯಿಂದ ಇ- ಮೇಲ್ ಕಳುಹಿಸಿದ ರೀತಿ ಮೇಲ್ ಬಂದಿತ್ತು. ಮಣಿಪಾಲ ಅಕಾಡಮಿ ಆಫ್ ಹೈಯರ್ ಎಜ್ಯುಕೇಶನ್(ಮಾಹೆ) ಕುಲಸಚಿವ ಡಾ.ನಾರಾಯಣ ಸಭಾಹಿತ್ ಅವರ ರಿಜಿಸ್ಟಾರ್ ವಿಭಾಗದ ಮೇಲ್ ಐಡಿಗೆ ಇಮೇಲ್ ಸಂದೇಶ ಕಳುಹಿಸಲಾಗಿತ್ತು ಎಂದು ಉಡುಪಿ ಸೈಬರ್ ಠಾಣೆಗೆ ದೂರು ನೀಡಲಾಗಿದೆ.

ಈ ಸಂದೇಶದಲ್ಲಿ ‘ಮಾಹೆಯ ಶಿಕ್ಷಣ ಸಂಸ್ಥೆಗಳನ್ನು ಪುನಾರಂಭಿಸುವುದರ ವಿರುದ್ಧ ಇಲ್ಲಿನ ವಿವಿಧ ದೇಶಗಳ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ದೂರುಗಳು ಬಂದಿವೆ. ಕಾಲೇಜುಗಳನ್ನು ನವೆಂಬರ್/ಡಿಸೆಂಬರ್ನಲ್ಲಿ ಪುನಾರಂಭಿಸಲು ಪರಿಸ್ಥಿತಿ ಸೂಕ್ತವಾಗಿಲ್ಲ. 2021ರ ಜ.2ರ ವರೆಗೆ ತರಗತಿ ಆರಂಭಿಸಬಾರದು. ಒಂದು ವೇಳೆ ಜ.2ರಿಂದ ಪ್ರಾರಂಭಿಸಬೇಕಾದರೆ ವಿದ್ಯಾರ್ಥಿಗಳ ಪೋಷಕರಿಂದ ಒಪ್ಪಿಗೆ ಪಡೆಯಬೇಕು’ ಎಂಬುದಾಗಿ ಮೇಲ್ ಮಾಡಿ ಯಾಮಾರಿಸಿದ್ದಾನೆ.
ಮುಖ್ಯಮಂತ್ರಿ ಹೆಸರಲ್ಲಿ ಸುಳ್ಳು ಇ-ಮೇಲ್ ಐಡಿಯನ್ನು ಸೃಷ್ಟಿಸಿದ್ದಲ್ಲದೆ, ಇಮೇಲ್ ಸಂದೇಶವನ್ನು ಮುಖ್ಯಮಂತ್ರಿಯವರೇ ಕಳುಹಿಸಿರುವ ರೀತಿಯಲ್ಲಿ ಸಂಸ್ಥೆಗೆ ತಪ್ಪು ಮಾಹಿತಿಯನ್ನು ನೀಡಿ ವಂಚಿಸಿರುವುದಾಗಿ ಡಾ.ನಾರಾಯಣ ಸಭಾಹಿತ್ ನೀಡಿರುವ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
A complaint has been lodged by Manipal University in the cyber crime police station for sending fake email in the name of Karnataka CM Yediyurappa.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am