ಬ್ರೇಕಿಂಗ್ ನ್ಯೂಸ್
04-11-20 04:11 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 04: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯುವ ಹಿನ್ನೆಲೆಯಲ್ಲಿ ಕೇಸರಿ ಪಾಳಯದ ಶಕ್ತಿಕೇಂದ್ರ ಎಂದೇ ಹೆಸರಾಗಿರುವ ಮಂಗಳೂರು ನಗರ ಕೇಸರಿಯಿಂದ ಕಂಗೊಳಿಸಿದೆ.
ಮಂಗಳೂರು ನಗರದ ಪ್ರಮುಖ ವೃತ್ತಗಳಲ್ಲಿ ಕೇಸರಿ ಬಂಟಿಂಗ್ಸ್ ಗಳು, ಬಿಜೆಪಿ ಬಾವುಟಗಳು ಹಾರಾಡ ತೊಡಗಿವೆ. ಪ್ರಮುಖ ವೃತ್ತಗಳಾದ ನವಭಾರತ್ ಸರ್ಕಲ್, ಪಿವಿಎಸ್, ಮಲ್ಲಿಕಟ್ಟೆ ವೃತ್ತಗಳಲ್ಲಿ ಬಿಜೆಪಿ ಪತಾಕೆಗಳು, ತೋರಣಗಳು ರಾರಾಜಿಸುತ್ತಿವೆ. ಅಲ್ಲದೆ, ಪಿವಿಎಸ್ ವೃತ್ತದ ಬಳಿಯಿರುವ ಬಿಜೆಪಿ ಜಿಲ್ಲಾ ಕಚೇರಿ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡಿದ್ದು ಸಂಜೆಯಾಗುತ್ತಲೇ ಝಗಮಗಿಸುತ್ತಿದೆ.

ಪಿವಿಎಸ್ ವೃತ್ತದ ಬಳಿಯಿಂದ ಕಾರ್ಯಕಾರಿಣಿ ಸಭೆ ನಡೆಯುವ ರಮಣ್ ಪೈ ಸಭಾಂಗಣದ ಬಳಿಯ ನವಭಾರತ ವೃತ್ತದ ವರೆಗೆ ಪ್ರಧಾನಿ ಮೋದಿ, ಯಡಿಯೂರಪ್ಪ, ಸಿ.ಟಿ. ರವಿ, ನಳಿನ್ ಕುಮಾರ್ ಸೇರಿ ಬಿಜೆಪಿ ನಾಯಕರ ಕಟೌಟ್ ಗಳನ್ನು ಹಾಕಲಾಗಿದ್ದು, ಕೇಸರಿ ಕಾರ್ಯಕರ್ತರು ಮ್ತತು ನಾಯಕರು ಭಾರೀ ಸಿದ್ಧತೆಯಲ್ಲಿ ತೊಡಗಿದ್ದಾರೆ.
ಇಂದು ರಾತ್ರಿಯೇ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ ರಾಜ್ಯದ ಆಯ್ದ ಸಚಿವರು, ಪ್ರಮುಖ ನಾಯಕರು ಮಂಗಳೂರಿಗೆ ಬರಲಿದ್ದಾರೆ.
State executive meeting of the BJP is slated to be organized in the city on November 5. The city has been extensively decorated for extending a warm welcome to the chief minister (CM) and other dignitaries who would be taking part in these events.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm