ಬ್ರೇಕಿಂಗ್ ನ್ಯೂಸ್
04-11-20 04:11 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 04: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯುವ ಹಿನ್ನೆಲೆಯಲ್ಲಿ ಕೇಸರಿ ಪಾಳಯದ ಶಕ್ತಿಕೇಂದ್ರ ಎಂದೇ ಹೆಸರಾಗಿರುವ ಮಂಗಳೂರು ನಗರ ಕೇಸರಿಯಿಂದ ಕಂಗೊಳಿಸಿದೆ.
ಮಂಗಳೂರು ನಗರದ ಪ್ರಮುಖ ವೃತ್ತಗಳಲ್ಲಿ ಕೇಸರಿ ಬಂಟಿಂಗ್ಸ್ ಗಳು, ಬಿಜೆಪಿ ಬಾವುಟಗಳು ಹಾರಾಡ ತೊಡಗಿವೆ. ಪ್ರಮುಖ ವೃತ್ತಗಳಾದ ನವಭಾರತ್ ಸರ್ಕಲ್, ಪಿವಿಎಸ್, ಮಲ್ಲಿಕಟ್ಟೆ ವೃತ್ತಗಳಲ್ಲಿ ಬಿಜೆಪಿ ಪತಾಕೆಗಳು, ತೋರಣಗಳು ರಾರಾಜಿಸುತ್ತಿವೆ. ಅಲ್ಲದೆ, ಪಿವಿಎಸ್ ವೃತ್ತದ ಬಳಿಯಿರುವ ಬಿಜೆಪಿ ಜಿಲ್ಲಾ ಕಚೇರಿ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡಿದ್ದು ಸಂಜೆಯಾಗುತ್ತಲೇ ಝಗಮಗಿಸುತ್ತಿದೆ.
ಪಿವಿಎಸ್ ವೃತ್ತದ ಬಳಿಯಿಂದ ಕಾರ್ಯಕಾರಿಣಿ ಸಭೆ ನಡೆಯುವ ರಮಣ್ ಪೈ ಸಭಾಂಗಣದ ಬಳಿಯ ನವಭಾರತ ವೃತ್ತದ ವರೆಗೆ ಪ್ರಧಾನಿ ಮೋದಿ, ಯಡಿಯೂರಪ್ಪ, ಸಿ.ಟಿ. ರವಿ, ನಳಿನ್ ಕುಮಾರ್ ಸೇರಿ ಬಿಜೆಪಿ ನಾಯಕರ ಕಟೌಟ್ ಗಳನ್ನು ಹಾಕಲಾಗಿದ್ದು, ಕೇಸರಿ ಕಾರ್ಯಕರ್ತರು ಮ್ತತು ನಾಯಕರು ಭಾರೀ ಸಿದ್ಧತೆಯಲ್ಲಿ ತೊಡಗಿದ್ದಾರೆ.
ಇಂದು ರಾತ್ರಿಯೇ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ ರಾಜ್ಯದ ಆಯ್ದ ಸಚಿವರು, ಪ್ರಮುಖ ನಾಯಕರು ಮಂಗಳೂರಿಗೆ ಬರಲಿದ್ದಾರೆ.
State executive meeting of the BJP is slated to be organized in the city on November 5. The city has been extensively decorated for extending a warm welcome to the chief minister (CM) and other dignitaries who would be taking part in these events.
06-05-25 11:23 pm
Bangalore Correspondent
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm