ಬ್ರೇಕಿಂಗ್ ನ್ಯೂಸ್
04-11-20 04:11 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 04: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯುವ ಹಿನ್ನೆಲೆಯಲ್ಲಿ ಕೇಸರಿ ಪಾಳಯದ ಶಕ್ತಿಕೇಂದ್ರ ಎಂದೇ ಹೆಸರಾಗಿರುವ ಮಂಗಳೂರು ನಗರ ಕೇಸರಿಯಿಂದ ಕಂಗೊಳಿಸಿದೆ.
ಮಂಗಳೂರು ನಗರದ ಪ್ರಮುಖ ವೃತ್ತಗಳಲ್ಲಿ ಕೇಸರಿ ಬಂಟಿಂಗ್ಸ್ ಗಳು, ಬಿಜೆಪಿ ಬಾವುಟಗಳು ಹಾರಾಡ ತೊಡಗಿವೆ. ಪ್ರಮುಖ ವೃತ್ತಗಳಾದ ನವಭಾರತ್ ಸರ್ಕಲ್, ಪಿವಿಎಸ್, ಮಲ್ಲಿಕಟ್ಟೆ ವೃತ್ತಗಳಲ್ಲಿ ಬಿಜೆಪಿ ಪತಾಕೆಗಳು, ತೋರಣಗಳು ರಾರಾಜಿಸುತ್ತಿವೆ. ಅಲ್ಲದೆ, ಪಿವಿಎಸ್ ವೃತ್ತದ ಬಳಿಯಿರುವ ಬಿಜೆಪಿ ಜಿಲ್ಲಾ ಕಚೇರಿ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡಿದ್ದು ಸಂಜೆಯಾಗುತ್ತಲೇ ಝಗಮಗಿಸುತ್ತಿದೆ.

ಪಿವಿಎಸ್ ವೃತ್ತದ ಬಳಿಯಿಂದ ಕಾರ್ಯಕಾರಿಣಿ ಸಭೆ ನಡೆಯುವ ರಮಣ್ ಪೈ ಸಭಾಂಗಣದ ಬಳಿಯ ನವಭಾರತ ವೃತ್ತದ ವರೆಗೆ ಪ್ರಧಾನಿ ಮೋದಿ, ಯಡಿಯೂರಪ್ಪ, ಸಿ.ಟಿ. ರವಿ, ನಳಿನ್ ಕುಮಾರ್ ಸೇರಿ ಬಿಜೆಪಿ ನಾಯಕರ ಕಟೌಟ್ ಗಳನ್ನು ಹಾಕಲಾಗಿದ್ದು, ಕೇಸರಿ ಕಾರ್ಯಕರ್ತರು ಮ್ತತು ನಾಯಕರು ಭಾರೀ ಸಿದ್ಧತೆಯಲ್ಲಿ ತೊಡಗಿದ್ದಾರೆ.
ಇಂದು ರಾತ್ರಿಯೇ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ ರಾಜ್ಯದ ಆಯ್ದ ಸಚಿವರು, ಪ್ರಮುಖ ನಾಯಕರು ಮಂಗಳೂರಿಗೆ ಬರಲಿದ್ದಾರೆ.
State executive meeting of the BJP is slated to be organized in the city on November 5. The city has been extensively decorated for extending a warm welcome to the chief minister (CM) and other dignitaries who would be taking part in these events.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am