ಬ್ರೇಕಿಂಗ್ ನ್ಯೂಸ್
04-11-20 04:11 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 04: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯುವ ಹಿನ್ನೆಲೆಯಲ್ಲಿ ಕೇಸರಿ ಪಾಳಯದ ಶಕ್ತಿಕೇಂದ್ರ ಎಂದೇ ಹೆಸರಾಗಿರುವ ಮಂಗಳೂರು ನಗರ ಕೇಸರಿಯಿಂದ ಕಂಗೊಳಿಸಿದೆ.
ಮಂಗಳೂರು ನಗರದ ಪ್ರಮುಖ ವೃತ್ತಗಳಲ್ಲಿ ಕೇಸರಿ ಬಂಟಿಂಗ್ಸ್ ಗಳು, ಬಿಜೆಪಿ ಬಾವುಟಗಳು ಹಾರಾಡ ತೊಡಗಿವೆ. ಪ್ರಮುಖ ವೃತ್ತಗಳಾದ ನವಭಾರತ್ ಸರ್ಕಲ್, ಪಿವಿಎಸ್, ಮಲ್ಲಿಕಟ್ಟೆ ವೃತ್ತಗಳಲ್ಲಿ ಬಿಜೆಪಿ ಪತಾಕೆಗಳು, ತೋರಣಗಳು ರಾರಾಜಿಸುತ್ತಿವೆ. ಅಲ್ಲದೆ, ಪಿವಿಎಸ್ ವೃತ್ತದ ಬಳಿಯಿರುವ ಬಿಜೆಪಿ ಜಿಲ್ಲಾ ಕಚೇರಿ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡಿದ್ದು ಸಂಜೆಯಾಗುತ್ತಲೇ ಝಗಮಗಿಸುತ್ತಿದೆ.

ಪಿವಿಎಸ್ ವೃತ್ತದ ಬಳಿಯಿಂದ ಕಾರ್ಯಕಾರಿಣಿ ಸಭೆ ನಡೆಯುವ ರಮಣ್ ಪೈ ಸಭಾಂಗಣದ ಬಳಿಯ ನವಭಾರತ ವೃತ್ತದ ವರೆಗೆ ಪ್ರಧಾನಿ ಮೋದಿ, ಯಡಿಯೂರಪ್ಪ, ಸಿ.ಟಿ. ರವಿ, ನಳಿನ್ ಕುಮಾರ್ ಸೇರಿ ಬಿಜೆಪಿ ನಾಯಕರ ಕಟೌಟ್ ಗಳನ್ನು ಹಾಕಲಾಗಿದ್ದು, ಕೇಸರಿ ಕಾರ್ಯಕರ್ತರು ಮ್ತತು ನಾಯಕರು ಭಾರೀ ಸಿದ್ಧತೆಯಲ್ಲಿ ತೊಡಗಿದ್ದಾರೆ.
ಇಂದು ರಾತ್ರಿಯೇ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ ರಾಜ್ಯದ ಆಯ್ದ ಸಚಿವರು, ಪ್ರಮುಖ ನಾಯಕರು ಮಂಗಳೂರಿಗೆ ಬರಲಿದ್ದಾರೆ.
State executive meeting of the BJP is slated to be organized in the city on November 5. The city has been extensively decorated for extending a warm welcome to the chief minister (CM) and other dignitaries who would be taking part in these events.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am