ಬ್ರೇಕಿಂಗ್ ನ್ಯೂಸ್
22-07-23 06:24 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಮೂವರು ಬಜರಂಗದಳ ಕಾರ್ಯಕರ್ತರನ್ನು ಪೊಲೀಸ್ ಇಲಾಖೆ ಗಡೀಪಾರು ಮಾಡಲು ಸಿದ್ಧತೆ ನಡೆಸಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಮರ್ಥನೆ ಮಾಡಿಕೊಂಡಿದ್ದಾರೆ.
ಅಪರಾಧಿಗಳ ಪರ ಬಿಜೆಪಿಯವರು ಮಾತನಾಡ್ತಾ ಇದಾರೆಯೇ? ಅವರ ಮೇಲೆ ಅನೇಕ ಪ್ರಕರಣಗಳಿವೆ, ಕಾನೂನು ಬಾಹಿರ ಚಟುವಟಿಕೆ ಮಾಡ್ತಾ ಇದಾರೆಂದು ಪೊಲೀಸರು ವರದಿ ನೀಡಿದ್ದಾರೆ. ಇದಕ್ಕೆಲ್ಲಾ ಯಾವುದೇ ಜಾತಿ ಧರ್ಮ ಬರೋದಿಲ್ಲ. ಇಂಥವರ ಪರ ಬಿಜೆಪಿಯವರು ವಕಾಲತ್ತು ವಹಿಸ್ತಾರಂದ್ರೆ ಅದಕ್ಕಿಂತ ಕೆಟ್ಟ ಸಂಗತಿ ಇಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಮ್ಮ ಪೊಲೀಸರಿಗೆ ತಪ್ಪು ಮಾಡಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕ್ಕೆ ಹೇಳಿದ್ದೇವೆ. ಇದಕ್ಕೆ ರಾಜಕೀಯ ಬಣ್ಣ ಹಚ್ಚುವ ಯಾವುದೇ ಪ್ರಸ್ತಾಪ ಇಲ್ಲ. ಗಡೀಪಾರು ನೋಟೀಸ್ ಕೊಟ್ಟಿರೋದು ಅಪರಾಧಿಗಳು, ಅನೇಕ ಪ್ರಕರಣಗಳಲ್ಲಿ ಭಾಗಿಯಾದವರಿಗೆ. ಆ ರೀತಿ 65 ಜನರನ್ನ ಈಗಾಗಲೇ ದ.ಕ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ವಿರೋಧ ಮಾಡುವವರು ಆ ಪಟ್ಟಿಯನ್ನ ನೋಡಲಿ, ಧರ್ಮಕ್ಕೂ ಇದಕ್ಕೂ ಸಂಬಂಧವಿಲ್ಲ. ಬಿಜೆಪಿ ಇದನ್ನ ಪ್ರೋತ್ಸಾಹಿಸುತ್ತೆ ಅಂದ್ರೆ ಅಂಥವರಿಗೆ ಇವರ ಬೆಂಬಲ ಇದೆ ಅಂತಾಯ್ತು. ಅಪರಾಧಿಗಳಿಗೆ ಬಿಜೆಪಿ ಬೆಂಬಲ ಕೊಡ್ತಾ ಇದೆಯೆಂದು ಸಮಾಜಕ್ಕೆ ಸಂದೇಶ ಕೊಟ್ಟಂತಾಗುತ್ತದೆ.
ಪೊಲೀಸ್ ಇಲಾಖೆಯಲ್ಲಿ ನಮ್ಮ ಯಾವುದೇ ಹಸ್ತಕ್ಷೇಪ ಇಲ್ಲ. ಡ್ರಗ್ ಮಾಫಿಯಾ, ನೈತಿಕ ಪೊಲೀಸ್ ಗಿರಿ ವಿರುದ್ಧ ಕ್ರಮ ತೆಗೆದುಕೊಳ್ತಿದಾರೆ. ಆದರೆ ಈ ಜಿಲ್ಲೆಯ ಬಿಜೆಪಿ ಶಾಸಕರು ಮತ್ತು ನಾಯಕರು ಶಾಂತಿಯ ವಾತಾವರಣ ಕೆಡಿಸ್ತಾ ಇದಾರೆ ಎಂದು ಟೀಕಿಸಿದರು.
Exile punishment for moral policing accused, BJP are taking care of these accused slams Dinesh Gundu Rao in Mangalore
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am