ಬ್ರೇಕಿಂಗ್ ನ್ಯೂಸ್
22-07-23 06:24 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಮೂವರು ಬಜರಂಗದಳ ಕಾರ್ಯಕರ್ತರನ್ನು ಪೊಲೀಸ್ ಇಲಾಖೆ ಗಡೀಪಾರು ಮಾಡಲು ಸಿದ್ಧತೆ ನಡೆಸಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಮರ್ಥನೆ ಮಾಡಿಕೊಂಡಿದ್ದಾರೆ.
ಅಪರಾಧಿಗಳ ಪರ ಬಿಜೆಪಿಯವರು ಮಾತನಾಡ್ತಾ ಇದಾರೆಯೇ? ಅವರ ಮೇಲೆ ಅನೇಕ ಪ್ರಕರಣಗಳಿವೆ, ಕಾನೂನು ಬಾಹಿರ ಚಟುವಟಿಕೆ ಮಾಡ್ತಾ ಇದಾರೆಂದು ಪೊಲೀಸರು ವರದಿ ನೀಡಿದ್ದಾರೆ. ಇದಕ್ಕೆಲ್ಲಾ ಯಾವುದೇ ಜಾತಿ ಧರ್ಮ ಬರೋದಿಲ್ಲ. ಇಂಥವರ ಪರ ಬಿಜೆಪಿಯವರು ವಕಾಲತ್ತು ವಹಿಸ್ತಾರಂದ್ರೆ ಅದಕ್ಕಿಂತ ಕೆಟ್ಟ ಸಂಗತಿ ಇಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಮ್ಮ ಪೊಲೀಸರಿಗೆ ತಪ್ಪು ಮಾಡಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕ್ಕೆ ಹೇಳಿದ್ದೇವೆ. ಇದಕ್ಕೆ ರಾಜಕೀಯ ಬಣ್ಣ ಹಚ್ಚುವ ಯಾವುದೇ ಪ್ರಸ್ತಾಪ ಇಲ್ಲ. ಗಡೀಪಾರು ನೋಟೀಸ್ ಕೊಟ್ಟಿರೋದು ಅಪರಾಧಿಗಳು, ಅನೇಕ ಪ್ರಕರಣಗಳಲ್ಲಿ ಭಾಗಿಯಾದವರಿಗೆ. ಆ ರೀತಿ 65 ಜನರನ್ನ ಈಗಾಗಲೇ ದ.ಕ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ವಿರೋಧ ಮಾಡುವವರು ಆ ಪಟ್ಟಿಯನ್ನ ನೋಡಲಿ, ಧರ್ಮಕ್ಕೂ ಇದಕ್ಕೂ ಸಂಬಂಧವಿಲ್ಲ. ಬಿಜೆಪಿ ಇದನ್ನ ಪ್ರೋತ್ಸಾಹಿಸುತ್ತೆ ಅಂದ್ರೆ ಅಂಥವರಿಗೆ ಇವರ ಬೆಂಬಲ ಇದೆ ಅಂತಾಯ್ತು. ಅಪರಾಧಿಗಳಿಗೆ ಬಿಜೆಪಿ ಬೆಂಬಲ ಕೊಡ್ತಾ ಇದೆಯೆಂದು ಸಮಾಜಕ್ಕೆ ಸಂದೇಶ ಕೊಟ್ಟಂತಾಗುತ್ತದೆ.
ಪೊಲೀಸ್ ಇಲಾಖೆಯಲ್ಲಿ ನಮ್ಮ ಯಾವುದೇ ಹಸ್ತಕ್ಷೇಪ ಇಲ್ಲ. ಡ್ರಗ್ ಮಾಫಿಯಾ, ನೈತಿಕ ಪೊಲೀಸ್ ಗಿರಿ ವಿರುದ್ಧ ಕ್ರಮ ತೆಗೆದುಕೊಳ್ತಿದಾರೆ. ಆದರೆ ಈ ಜಿಲ್ಲೆಯ ಬಿಜೆಪಿ ಶಾಸಕರು ಮತ್ತು ನಾಯಕರು ಶಾಂತಿಯ ವಾತಾವರಣ ಕೆಡಿಸ್ತಾ ಇದಾರೆ ಎಂದು ಟೀಕಿಸಿದರು.
Exile punishment for moral policing accused, BJP are taking care of these accused slams Dinesh Gundu Rao in Mangalore
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm