ಬ್ರೇಕಿಂಗ್ ನ್ಯೂಸ್
22-07-23 07:34 pm Mangalore Correspondent ಕರಾವಳಿ
ಉಳ್ಳಾಲ, ಜು.22: ಇಂದು ಮಧ್ಯಾಹ್ನ ಬೀಸಿದ ಭಾರೀ ಬಿರುಗಾಳಿಗೆ ತೊಕ್ಕೊಟ್ಟು ಫ್ಲೈ ಓವರ್ ಬಳಿಯ ವಾಣಿಜ್ಯ ಕಟ್ಟಡವೊಂದರ ಮೂರನೇ ಮಹಡಿಯಲ್ಲಿ ಅಳವಡಿಸಿದ್ದ ಬೃಹತ್ ಹೋರ್ಡಿಂಗ್ ಮುರಿದು ಬಿದ್ದ ಪರಿಣಾಮ ಪಾದಚಾರಿ ವೃದ್ಧರೋರ್ವರು ಗಾಯಗೊಂಡಿದ್ದು, ತೊಕ್ಕೊಟ್ಟಿನಲ್ಲಿ ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಶನಿವಾರ ಮಧ್ಯಾಹ್ನ ಬೀಸಿದ ಬಿರುಗಾಳಿಗೆ ತೊಕ್ಕೊಟ್ಟಿನ ಗಂಗಾ ಕಾಂಪ್ಲೆಕ್ಸ್ ನ ಮೂರನೇ ಮಹಡಿಯಲ್ಲಿ ಅಳವಡಿಸಲಾಗಿದ್ದ ಬೃಹತ್ ಹೋರ್ಡಿಂಗ್ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಹೋರ್ಡಿಂಗ್ ಕೆಳಗೆ ಬೀಳದೆ ಕಟ್ಟಡದಲ್ಲೇ ಜೋತು ಬಿದ್ದ ಪರಿಣಾಮ ಯಾವುದೇ ದೊಡ್ಡ ಹಾನಿ ಉಂಟಾಗಿಲ್ಲ. ತೊಕ್ಕೊಟ್ಟು ಒಳಪೇಟೆ ಸಂಪರ್ಕ ರಸ್ತೆಯ ಬದಿಯಲ್ಲಿ ಇರುವ ಕಾಂಪ್ಲೆಕ್ಸ್ ನಲ್ಲಿ ಘಟನೆ ಸಂಭವಿಸಿದೆ. ನಿತ್ಯವೂ ಈ ಭಾಗದಲ್ಲಿ ಜನ ಸಂಚರಿಸುತ್ತಿದ್ದು ಹೋರ್ಡಿಂಗ್ ನೆಲಕ್ಕೆ ಬೀಳದ ಕಾರಣ ಸಂಭಾವ್ಯ ಅನಾಹುತ ತಪ್ಪಿದೆ.



ತೊಕ್ಕೊಟ್ಟು ಒಳಪೇಟೆಯಿಂದ ಹೆದ್ದಾರಿಗೆ ಬರುತ್ತಿದ್ದ ವೃದ್ಧರೋರ್ವರ ಮೈಗೆ ಹೋರ್ಡಿಂಗ್ನ ಕಬ್ಬಿಣದ ಸಲಾಕೆ ಬಿದ್ದು ಗಾಯವಾಗಿದ್ದು ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಟಿ ಜಿಟಿ ಸುರಿಯುತ್ತಿರುವ ಮಳೆಯ ನಡುವೆ ಕ್ರೇನ್ ಮುಖಾಂತರ ಹೋರ್ಡಿಂಗನ್ನ ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದ್ದು ವಾಹನ ಸಂಚಾರದಲ್ಲಿ ವ್ಯತ್ಯಯ ಆಗಿದೆ. ಉಳ್ಳಾಲ ಮತ್ತು ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Heavy winds and rain in Mangalore, huge hoarding falls, traffic blocked at Thokottu.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm