ಬ್ರೇಕಿಂಗ್ ನ್ಯೂಸ್
23-07-23 07:20 pm Mangalore Correspondent ಕರಾವಳಿ
ಉಳ್ಳಾಲ, ಜು.23: ಒಂದು ಕೈಲಿ ಮೊಬೈಲ್ ನೋಡ್ಕೊಂಡೇ ಇನ್ನೊಂದು ಕೈಯಲ್ಲಿ ಸ್ಟೇರಿಂಗ್ ತಿರುಗಿಸುತ್ತ ಸಿಟಿ ಬಸ್ಸನ್ನ ಓಡಿಸುತ್ತಿದ್ದ ಚಾಲಕನ ನಿರ್ಲಕ್ಷ್ಯವನ್ನ ಬಸ್ ಪ್ರಯಾಣಿಕರೋರ್ವರು ವೀಡಿಯೋ ರೆಕಾರ್ಡ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.
ಮಂಗಳೂರಿನಿಂದ ತಲಪಾಡಿ ನಡುವೆ ಓಡಾಟ ನಡೆಸುವ 42 ರೂಟ್ ಸಂಖ್ಯೆಯ "ಸೈಂಟ್ ಆಂಟನಿ" ಸಿಟಿ ಬಸ್ಸಿನ ಚಾಲಕ ನಿರ್ಲಕ್ಷ್ಯದಿಂದ ಬಸ್ಸು ಚಲಾಯಿಸಿದ್ದಾನೆ. ಭಾನುವಾರ ಮಧ್ಯಾಹ್ನದ ವೇಳೆ ಪ್ರಯಾಣಿಕರು ತುಂಬಿದ್ದ ಬಸ್ಸು ಮಂಗಳೂರಿನಿಂದ ತಲಪಾಡಿಗೆ ಸಾಗುತ್ತಿದ್ದ ವೇಳೆ ಚಾಲಕ ಮೊಬೈಲನ್ನ ನೋಡ್ಕೊಂಡೇ ಒಂದು ಕೈಯಲ್ಲೇ ಸ್ಟೇರಿಂಗನ್ನ ತಿರುಗಿಸಿ ಬಸ್ಸು ಚಲಾಯಿಸಿದ್ದಾನೆ. ಬಸ್ಸಿನ ಎದುರಿನ ಕ್ಯಾಬಿನ್ ಸೀಟಲ್ಲಿ ಕುಳಿತುಕೊಂಡಿದ್ದ ಪ್ರಯಾಣಿಕರೋರ್ವರು ಚಾಲಕನ ನಡೆಯಿಂದ ಕುಪಿತಗೊಂಡಿದ್ದು ಜಪ್ಪಿನಮೊಗರುವಿಗೆ ಬಸ್ಸು ತಲುಪಿದಾಗ ತನ್ನ ಮೊಬೈಲಲ್ಲಿ ಅಜಾಗರೂಕತೆಯ ಚಾಲನೆಯನ್ನ ವೀಡಿಯೋ ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ.
ಚಾಲಕನನ್ನ ನಂಬಿಯೇ ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣಿಸುತ್ತಾರೆ. ಪ್ರಯಾಣಿಕರ ನಂಬಿಕಸ್ಥ ಚಾಲಕನೇ ಈ ರೀತಿ ಯಾರ ಗೊಡವೆ ಇಲ್ಲದೆ ಮೊಬೈಲನ್ನ ನೋಡಿಕೊಂಡು ಬಸ್ಸು ಚಲಾಯಿಸಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಚಾಲನೆಯಲ್ಲಿ ಮೊಬೈಲ್ ಬಳಸಿದರೆ ಅಂಥವರ ಡ್ರೈವಿಂಗ್ ಲೈಸೆನ್ಸ್ ರದ್ದು ಪಡಿಸುವ ಹಕ್ಕು ಆರ್ ಟಿಓ ಅಧಿಕಾರಿಗಳಿಗೆ ಇದೆ. ಇಂತಹ ಬೇಜವ್ದಾರಿ ಚಾಲಕರ ಡ್ರೈವಿಂಗ್ ಲೈಸನ್ಸ್ ರದ್ದು ಪಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
St Antony Travels Route No. 42 bus driver in #Mangalore uses his #mobile while operating the #bus for kilometres through the city without thinking twice about endangering the lives of the passengers. One of the travellers films the trip. #BreakingNews
— Headline Karnataka (@hknewsonline) July 23, 2023
@compolmlr @alokkumar6994 pic.twitter.com/yqswLeETDk
St Antony Travels Route No. 42 bus driver in Mangalore uses his mobile while operating the bus for kilometres through the city without thinking twice about endangering the lives of the passengers. One of the travellers films the trip.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm