ಬ್ರೇಕಿಂಗ್ ನ್ಯೂಸ್
04-11-20 04:48 pm Mangalore Correspondent ಕರಾವಳಿ
ಮಂಗಳೂರು, ನ.4 : ಮಂಗಳೂರಿನಲ್ಲಿ ನಡೆಯುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಆಗಮಿಸುತ್ತಿರುವ ಬಿಜೆಪಿ ಮುಖಂಡರು, ಮಂತ್ರಿಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಕಲೇಶಪುರ - ಶಿರಾಟ್ ಘಾಟ್ ದಾರಿಯಾಗಿ ಆಗಮಿಸುವಂತೆ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮನವಿ ಮಾಡಿದ್ದಾರೆ.
ಸಕಲೇಶಪುರ ಭಾಗದಲ್ಲಿ ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ ತೀವ್ರ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಟ್ವೀಟ್ ಮಾಡಿರುವ ಮಿಥುನ್ ರೈ, ನ.5ರ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಆಗಮಿಸುವ ಬಿಜೆಪಿ ನಾಯಕರು, ಸಕಲೇಶಪುರ - ಶಿರಾಡಿ ಘಾಟ್ ಮುಖಾಂತರ ಆಗಮಿಸಿ. ಅಲ್ಲದೆ, ಈ ರಸ್ತೆಯ ಬಗ್ಗೆ ವೀಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ. ಆ ಮೂಲಕ ಮಂಗಳೂರಿನಲ್ಲಿ ಟ್ರೆಂಡ್ ಆಗಿರುವ ‘ರೋಡ್ ಚಾಲೆಂಜ್ " ಹ್ಯಾಶ್ಟ್ಯಾಗ್ನಲ್ಲಿ ಭಾಗಿಯಾಗಿರಿ ಎಂದು ಹೇಳಿ ರಾಜ್ಯ ಬಿಜೆಪಿ ಸರಕಾರದ ನಾಯಕರನ್ನು ಅಣಕಿಸಿದ್ದಾರೆ.

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ, ಗುಂಡ್ಯ, ಸಕಲೇಶಪುರ ಭಾಗದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ‘ರೋಡ್ ಚಾಲೆಂಜ್’ ಎಂಬ ಹ್ಯಾಶ್ಟ್ಯಾಗ್ನಲ್ಲಿ ಟೀಕೆಗೆ ಗುರಿಯಾಗಿದೆ. ಹೆದ್ದಾರಿ ಸರಿಮಾಡದ ರಾಜ್ಯ ಸರಕಾರದ ನಾಯಕರಿಗೆ ಟ್ಯಾಗ್ ಮಾಡುವ ಕೆಲಸಗಳೂ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮಿಥುನ್ ರೈ ಈ ಹೇಳಿಕೆ ನೀಡಿದ್ದು ಬಿಜೆಪಿ ನಾಯಕರನ್ನು ಅಣಕಿಸಿದ್ದಾರೆ.
I request all the leaders & State Exec. committee members of the @BJP4Karnataka who are traveling to Dakshina Kannada district to attend the State Committee meeting, to travel by the National Highway via Sakleshpur by Shiradi Ghat , make videos & share it on the Social Media....
— Mithun Rai (@TheMithunRai) November 4, 2020
Youth Congress leader Mithun Rai has appealed BJP ministers coming to Mangalore for a special executive meeting to come via Shiradhi Ghat to see the wonderful roads.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am