ಬ್ರೇಕಿಂಗ್ ನ್ಯೂಸ್
29-07-23 12:36 pm Mangalore Correspondent ಕರಾವಳಿ
ಉಳ್ಳಾಲ, ಜು.29: ಅಪರಿಮಿತ ವೇಗದಿಂದ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚತುಷ್ಪಥ ರಸ್ತೆಯ ಡಿವೈಡರ್ನಿಂದ ನೆಗೆದಿದ್ದು ಸ್ಕೂಟರ್ ಸವಾರನೋರ್ವ ಕೂದಲೆಲೆಯ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ರಾ.ಹೆ.66 ರ ತೊಕ್ಕೊಟ್ಟಿನ ಕಾಪಿಕಾಡಿನಲ್ಲಿ ನಡೆದಿದೆ.
ಅಪರಿಮಿತ ವೇಗದಲ್ಲಿ ತೊಕ್ಕೊಟ್ಟಿನಿಂದ ತಲಪಾಡಿಯ ಕಡೆ ಧಾವಿಸುತ್ತಿದ್ದ ಕಾರು ರಾ.ಹೆ.66 ರ ಓವರ್ ಬ್ರಿಡ್ಜ್-ಕಾಪಿಕಾಡು ನಡುವಿನ ಡಿವೈಡರ್ ನಿಂದ ಇನ್ನೊಂದು ಬದಿಯ ರಸ್ತೆಗೆ ನೆಗೆದಿದೆ. ಈ ವೇಳೆ ಕೊಲ್ಯದಿಂದ ತೊಕ್ಕೊಟ್ಟು ಕಡೆ ಸಾಗುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ ಹೊಡೆದಿದ್ದು ಚಾಲಕ ಪವಾಡಸದೃಶವಾಗಿ ಸಣ್ಣ,ಪುಟ್ಟ ಗಾಯಗಳಿಂದ ಪಾರಾಗಿದ್ದಾನೆ.


ಡಿವೈಡರ್ ನೆಗೆದು ಬಲ ಭಾಗದ ರಸ್ತೆಯ ಬದಿಯ ಮೋರಿಯಲ್ಲಿ ಕಾರು ನಿಂತಿದ್ದು ಕಾರಿನ ಚಾಲಕ ಮತ್ತು ಸಹಸವಾರ ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯ ಮುಂದೆಯೇ ಎಸ್ಕೇಪ್ ಆಗಿದ್ದಾರೆ. ಬೆಳಗ್ಗಿನ ವೇಳೆ ಕಾಪಿಕಾಡು ಹೆದ್ದಾರಿಯಲ್ಲಿ ವಾಹನ ದಟ್ಟನೆ ಹೆಚ್ಚಿರುತ್ತದೆ, ಅದೃಷ್ಟವಶಾತ್ ಅಪಘಾತದಿಂದ ಯಾವುದೇ ದುರ್ಘಟನೆ ನಡೆದಿಲ್ಲ. ಕಾರಿನಲ್ಲಿದ್ದವರು ಅಮಲು ಪದಾರ್ಥ ಸೇವಿಸಿದ್ದರೆಂದು ಘಟನಾ ಸ್ಥಳದಲ್ಲಿ ಜಮಾವಣೆಗೊಂಡಿದ್ದ ಜನರು ಪೊಲೀಸರಲ್ಲಿ ದೂರಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Thokottu Kapikad accident, two Wheeler escapes death in an inch after creta car rams scooter
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm