ಬ್ರೇಕಿಂಗ್ ನ್ಯೂಸ್
29-07-23 12:36 pm Mangalore Correspondent ಕರಾವಳಿ
ಉಳ್ಳಾಲ, ಜು.29: ಅಪರಿಮಿತ ವೇಗದಿಂದ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚತುಷ್ಪಥ ರಸ್ತೆಯ ಡಿವೈಡರ್ನಿಂದ ನೆಗೆದಿದ್ದು ಸ್ಕೂಟರ್ ಸವಾರನೋರ್ವ ಕೂದಲೆಲೆಯ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ರಾ.ಹೆ.66 ರ ತೊಕ್ಕೊಟ್ಟಿನ ಕಾಪಿಕಾಡಿನಲ್ಲಿ ನಡೆದಿದೆ.
ಅಪರಿಮಿತ ವೇಗದಲ್ಲಿ ತೊಕ್ಕೊಟ್ಟಿನಿಂದ ತಲಪಾಡಿಯ ಕಡೆ ಧಾವಿಸುತ್ತಿದ್ದ ಕಾರು ರಾ.ಹೆ.66 ರ ಓವರ್ ಬ್ರಿಡ್ಜ್-ಕಾಪಿಕಾಡು ನಡುವಿನ ಡಿವೈಡರ್ ನಿಂದ ಇನ್ನೊಂದು ಬದಿಯ ರಸ್ತೆಗೆ ನೆಗೆದಿದೆ. ಈ ವೇಳೆ ಕೊಲ್ಯದಿಂದ ತೊಕ್ಕೊಟ್ಟು ಕಡೆ ಸಾಗುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ ಹೊಡೆದಿದ್ದು ಚಾಲಕ ಪವಾಡಸದೃಶವಾಗಿ ಸಣ್ಣ,ಪುಟ್ಟ ಗಾಯಗಳಿಂದ ಪಾರಾಗಿದ್ದಾನೆ.


ಡಿವೈಡರ್ ನೆಗೆದು ಬಲ ಭಾಗದ ರಸ್ತೆಯ ಬದಿಯ ಮೋರಿಯಲ್ಲಿ ಕಾರು ನಿಂತಿದ್ದು ಕಾರಿನ ಚಾಲಕ ಮತ್ತು ಸಹಸವಾರ ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯ ಮುಂದೆಯೇ ಎಸ್ಕೇಪ್ ಆಗಿದ್ದಾರೆ. ಬೆಳಗ್ಗಿನ ವೇಳೆ ಕಾಪಿಕಾಡು ಹೆದ್ದಾರಿಯಲ್ಲಿ ವಾಹನ ದಟ್ಟನೆ ಹೆಚ್ಚಿರುತ್ತದೆ, ಅದೃಷ್ಟವಶಾತ್ ಅಪಘಾತದಿಂದ ಯಾವುದೇ ದುರ್ಘಟನೆ ನಡೆದಿಲ್ಲ. ಕಾರಿನಲ್ಲಿದ್ದವರು ಅಮಲು ಪದಾರ್ಥ ಸೇವಿಸಿದ್ದರೆಂದು ಘಟನಾ ಸ್ಥಳದಲ್ಲಿ ಜಮಾವಣೆಗೊಂಡಿದ್ದ ಜನರು ಪೊಲೀಸರಲ್ಲಿ ದೂರಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Thokottu Kapikad accident, two Wheeler escapes death in an inch after creta car rams scooter
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm