ಬ್ರೇಕಿಂಗ್ ನ್ಯೂಸ್
29-07-23 12:56 pm Mangalore Correspondent ಕರಾವಳಿ
ಮಂಗಳೂರು, ಜುಲೈ 29: ನಗರದ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಪ್ರಯತ್ನಿಸಿ ರೈಲಿನಡಿಗೆ ಬೀಳುತ್ತಿದ್ದ ವೃದ್ಧ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿ ರಕ್ಷಿಸಿ ಸಮಯಪ್ರಜ್ಞೆ ಮೆರೆದ ಘಟನೆ ನಡೆದಿದೆ.
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಗುರುವಾರ ಸಂಜೆ 6.15ರ ವೇಳೆ ಮಲಬಾರ್ ಎಕ್ಸ್ಪ್ರೆಸ್ ರೈಲು ಹೊರಡುತ್ತಿದ್ದಾಗ ಶಂಕರ್ ಬಾಬು(70) ಎಂಬ ವ್ಯಕ್ತಿ ರೈಲಿನ ಎಸ್-6 ಕೋಚ್ಗೆ ಹತ್ತಲು ಪ್ರಯತ್ನಿಸಿ ಸಾಧ್ಯವಾಗದೆ ಹ್ಯಾಂಡಲ್ನಲ್ಲಿ ನೇತಾಡುತ್ತಿದ್ದರು. ಇದನ್ನು ಗಮನಿಸಿದ ಸ್ಥಳದಲ್ಲಿದ್ದ ಆರ್ಪಿಎಫ್ ಸಿಬ್ಬಂದಿ ಪ್ರಕಾಶ್ ಅವರು ಶಂಕರ್ ಬಾಬು ಅವರನ್ನು ಎಳೆದು ರಕ್ಷಿಸಿದ್ದಾರೆ. ಪ್ರಕಾಶ್ ಗಮನಿಸದಿದ್ದರೆ ಶಂಕರ್ ಅವರು ಹಳಿ ಮತ್ತು ರೈಲಿನ ನಡುವೆ ಸಿಲುಕಿ ಅಪಾಯಕ್ಕೀಡಾಗುವ ಸಾಧ್ಯತೆ ಇತ್ತು.

ಕೇರಳದ ಕಣ್ಣೂರು ಜಿಲ್ಲೆಯ ವಯಲ್ವೀಡು ನಿವಾಸಿ ಶಂಕರ್ ಬಾಬು ಅವರ ಬಲಗಾಲಿನ ಬೆರಳಿಗೆ ಸ್ವಲ್ಪ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಪೊಲೀಸ್ ಸಿಬಂದಿಯ ಸಮಯ ಪ್ರಜ್ಞೆ ಶ್ಲಾಘನೆಗೆ ಪಾತ್ರವಾಗಿದೆ.
Mangalore Police Constable rescues man falling from train at Central railway station, big accident averted. The video of this has gone viral on social media.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm