ಬ್ರೇಕಿಂಗ್ ನ್ಯೂಸ್
29-07-23 12:56 pm Mangalore Correspondent ಕರಾವಳಿ
ಮಂಗಳೂರು, ಜುಲೈ 29: ನಗರದ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಪ್ರಯತ್ನಿಸಿ ರೈಲಿನಡಿಗೆ ಬೀಳುತ್ತಿದ್ದ ವೃದ್ಧ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿ ರಕ್ಷಿಸಿ ಸಮಯಪ್ರಜ್ಞೆ ಮೆರೆದ ಘಟನೆ ನಡೆದಿದೆ.
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಗುರುವಾರ ಸಂಜೆ 6.15ರ ವೇಳೆ ಮಲಬಾರ್ ಎಕ್ಸ್ಪ್ರೆಸ್ ರೈಲು ಹೊರಡುತ್ತಿದ್ದಾಗ ಶಂಕರ್ ಬಾಬು(70) ಎಂಬ ವ್ಯಕ್ತಿ ರೈಲಿನ ಎಸ್-6 ಕೋಚ್ಗೆ ಹತ್ತಲು ಪ್ರಯತ್ನಿಸಿ ಸಾಧ್ಯವಾಗದೆ ಹ್ಯಾಂಡಲ್ನಲ್ಲಿ ನೇತಾಡುತ್ತಿದ್ದರು. ಇದನ್ನು ಗಮನಿಸಿದ ಸ್ಥಳದಲ್ಲಿದ್ದ ಆರ್ಪಿಎಫ್ ಸಿಬ್ಬಂದಿ ಪ್ರಕಾಶ್ ಅವರು ಶಂಕರ್ ಬಾಬು ಅವರನ್ನು ಎಳೆದು ರಕ್ಷಿಸಿದ್ದಾರೆ. ಪ್ರಕಾಶ್ ಗಮನಿಸದಿದ್ದರೆ ಶಂಕರ್ ಅವರು ಹಳಿ ಮತ್ತು ರೈಲಿನ ನಡುವೆ ಸಿಲುಕಿ ಅಪಾಯಕ್ಕೀಡಾಗುವ ಸಾಧ್ಯತೆ ಇತ್ತು.

ಕೇರಳದ ಕಣ್ಣೂರು ಜಿಲ್ಲೆಯ ವಯಲ್ವೀಡು ನಿವಾಸಿ ಶಂಕರ್ ಬಾಬು ಅವರ ಬಲಗಾಲಿನ ಬೆರಳಿಗೆ ಸ್ವಲ್ಪ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಪೊಲೀಸ್ ಸಿಬಂದಿಯ ಸಮಯ ಪ್ರಜ್ಞೆ ಶ್ಲಾಘನೆಗೆ ಪಾತ್ರವಾಗಿದೆ.
Mangalore Police Constable rescues man falling from train at Central railway station, big accident averted. The video of this has gone viral on social media.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm