ಬ್ರೇಕಿಂಗ್ ನ್ಯೂಸ್
30-07-23 11:00 pm Udupi Correspondent ಕರಾವಳಿ
ಉಡುಪಿ, ಜುಲೈ 30: ಕಾಡಿನಿಂದ ನುಗ್ಗಿ ಬಂದ ಕಾಡು ಕೋಣವೊಂದು ಮನೆಯ ಜಗುಲಿಗೆ ಹತ್ತಿದ ಘಟನೆ ಶಿರ್ವ ಸಮೀಪದ ಪಿಲಾರು ಕುಂಜಿಗುಡ್ಡೆಯ ಪೆರ್ಗೊಟ್ಟು ಎಂಬಲ್ಲಿ ನಡೆದಿದೆ.
ಶನಿವಾರ ನಸುಕಿನಲ್ಲಿ ಪಿಲಾರಿನ ರವಿ ಕುಲಾಲ್ ಎಂಬವರ ಮನೆಯ ಆವರಣಕ್ಕೆ ಕಾಡು ಕೋಣ ಬಂದಿದ್ದು ವೆರಾಂಡ ಹತ್ತಿ ಹೋಗಿರುವುದು, ಮನೆಯ ಸುತ್ತ ನಡೆದಾಡಿರುವುದು, ಬಾವಿಯ ಬಳಿಗೆ ಹೋಗಿರುವುದು ಕಂಡುಬಂದಿದೆ. ಶಿರ್ವ ಸಮೀಪದ ಪಿಲಾರು ಕಾನ ರಕ್ಷಿತಾರಣ್ಯ ಸುತ್ತ ತಂತಿಯ ಬೇಲಿ ಇದ್ದರೂ, ಕೆಲವೊಮ್ಮೆ ಕಾಡು ಕೋಣಗಳ ಹಿಂಡು ನಾಡಿಗೆ ಬಂದು ಕೃಷಿಯನ್ನು ಹಾಳು ಮಾಡುವುದು ನಡೆಯುತ್ತದೆ.
ಏಳೆಂಟು ಕಾಡು ಕೋಣಗಳ ಹಿಂಡು ರಕ್ಷಿತಾರಣ್ಯ ಆಸುಪಾಸಿನ ಗ್ರಾಮಗಳಾದ ಪಿಲಾರು, ಮಜಲಬೆಟ್ಟು, ಸೂಡ, ಮಿತ್ತಬೆಟ್ಟು, ಕುದ್ರುಪಾದೆ, ಗುಂಡುಪಾದೆ ಪ್ರದೇಶದಲ್ಲಿ ದಾಳಿ ಇಡುತ್ತಿದ್ದು ಕೃಷಿ ನಾಶ ಮಾಡುತ್ತಿದೆ. ಈ ಭಾಗದಲ್ಲಿ ಬೆಳೆಯುವ ತರಕಾರಿ, ಅಡಿಕೆ, ಬಾಳೆ ಇನ್ನಿತರ ಕೃಷಿ ತೋಟಗಳನ್ನು ಹಾಳು ಮಾಡುತ್ತದೆ ಎಂದು ಸ್ಥಳೀಯರು ದೂರಿದ್ದಾರೆ. ಕೃಷಿಗೆ ದಾಳಿ ಮಾಡುವ ಕಾಡು ಕೋಣಗಳು ಈ ಭಾಗದ ಸ್ಥಳೀಯರಿಗೆ ಆತಂಕ ಹುಟ್ಟಿಸಿದೆ.
A wild bison was spotted on the verandah of the house belonging to Ravi Kulal at Pergottu of Pilaru Kunjigudde near Shirva on Saturday early in the morning.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm