ಬ್ರೇಕಿಂಗ್ ನ್ಯೂಸ್
30-07-23 11:00 pm Udupi Correspondent ಕರಾವಳಿ
ಉಡುಪಿ, ಜುಲೈ 30: ಕಾಡಿನಿಂದ ನುಗ್ಗಿ ಬಂದ ಕಾಡು ಕೋಣವೊಂದು ಮನೆಯ ಜಗುಲಿಗೆ ಹತ್ತಿದ ಘಟನೆ ಶಿರ್ವ ಸಮೀಪದ ಪಿಲಾರು ಕುಂಜಿಗುಡ್ಡೆಯ ಪೆರ್ಗೊಟ್ಟು ಎಂಬಲ್ಲಿ ನಡೆದಿದೆ.
ಶನಿವಾರ ನಸುಕಿನಲ್ಲಿ ಪಿಲಾರಿನ ರವಿ ಕುಲಾಲ್ ಎಂಬವರ ಮನೆಯ ಆವರಣಕ್ಕೆ ಕಾಡು ಕೋಣ ಬಂದಿದ್ದು ವೆರಾಂಡ ಹತ್ತಿ ಹೋಗಿರುವುದು, ಮನೆಯ ಸುತ್ತ ನಡೆದಾಡಿರುವುದು, ಬಾವಿಯ ಬಳಿಗೆ ಹೋಗಿರುವುದು ಕಂಡುಬಂದಿದೆ. ಶಿರ್ವ ಸಮೀಪದ ಪಿಲಾರು ಕಾನ ರಕ್ಷಿತಾರಣ್ಯ ಸುತ್ತ ತಂತಿಯ ಬೇಲಿ ಇದ್ದರೂ, ಕೆಲವೊಮ್ಮೆ ಕಾಡು ಕೋಣಗಳ ಹಿಂಡು ನಾಡಿಗೆ ಬಂದು ಕೃಷಿಯನ್ನು ಹಾಳು ಮಾಡುವುದು ನಡೆಯುತ್ತದೆ.
ಏಳೆಂಟು ಕಾಡು ಕೋಣಗಳ ಹಿಂಡು ರಕ್ಷಿತಾರಣ್ಯ ಆಸುಪಾಸಿನ ಗ್ರಾಮಗಳಾದ ಪಿಲಾರು, ಮಜಲಬೆಟ್ಟು, ಸೂಡ, ಮಿತ್ತಬೆಟ್ಟು, ಕುದ್ರುಪಾದೆ, ಗುಂಡುಪಾದೆ ಪ್ರದೇಶದಲ್ಲಿ ದಾಳಿ ಇಡುತ್ತಿದ್ದು ಕೃಷಿ ನಾಶ ಮಾಡುತ್ತಿದೆ. ಈ ಭಾಗದಲ್ಲಿ ಬೆಳೆಯುವ ತರಕಾರಿ, ಅಡಿಕೆ, ಬಾಳೆ ಇನ್ನಿತರ ಕೃಷಿ ತೋಟಗಳನ್ನು ಹಾಳು ಮಾಡುತ್ತದೆ ಎಂದು ಸ್ಥಳೀಯರು ದೂರಿದ್ದಾರೆ. ಕೃಷಿಗೆ ದಾಳಿ ಮಾಡುವ ಕಾಡು ಕೋಣಗಳು ಈ ಭಾಗದ ಸ್ಥಳೀಯರಿಗೆ ಆತಂಕ ಹುಟ್ಟಿಸಿದೆ.
A wild bison was spotted on the verandah of the house belonging to Ravi Kulal at Pergottu of Pilaru Kunjigudde near Shirva on Saturday early in the morning.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm