ಬ್ರೇಕಿಂಗ್ ನ್ಯೂಸ್
30-07-23 11:00 pm Udupi Correspondent ಕರಾವಳಿ
ಉಡುಪಿ, ಜುಲೈ 30: ಕಾಡಿನಿಂದ ನುಗ್ಗಿ ಬಂದ ಕಾಡು ಕೋಣವೊಂದು ಮನೆಯ ಜಗುಲಿಗೆ ಹತ್ತಿದ ಘಟನೆ ಶಿರ್ವ ಸಮೀಪದ ಪಿಲಾರು ಕುಂಜಿಗುಡ್ಡೆಯ ಪೆರ್ಗೊಟ್ಟು ಎಂಬಲ್ಲಿ ನಡೆದಿದೆ.
ಶನಿವಾರ ನಸುಕಿನಲ್ಲಿ ಪಿಲಾರಿನ ರವಿ ಕುಲಾಲ್ ಎಂಬವರ ಮನೆಯ ಆವರಣಕ್ಕೆ ಕಾಡು ಕೋಣ ಬಂದಿದ್ದು ವೆರಾಂಡ ಹತ್ತಿ ಹೋಗಿರುವುದು, ಮನೆಯ ಸುತ್ತ ನಡೆದಾಡಿರುವುದು, ಬಾವಿಯ ಬಳಿಗೆ ಹೋಗಿರುವುದು ಕಂಡುಬಂದಿದೆ. ಶಿರ್ವ ಸಮೀಪದ ಪಿಲಾರು ಕಾನ ರಕ್ಷಿತಾರಣ್ಯ ಸುತ್ತ ತಂತಿಯ ಬೇಲಿ ಇದ್ದರೂ, ಕೆಲವೊಮ್ಮೆ ಕಾಡು ಕೋಣಗಳ ಹಿಂಡು ನಾಡಿಗೆ ಬಂದು ಕೃಷಿಯನ್ನು ಹಾಳು ಮಾಡುವುದು ನಡೆಯುತ್ತದೆ.
ಏಳೆಂಟು ಕಾಡು ಕೋಣಗಳ ಹಿಂಡು ರಕ್ಷಿತಾರಣ್ಯ ಆಸುಪಾಸಿನ ಗ್ರಾಮಗಳಾದ ಪಿಲಾರು, ಮಜಲಬೆಟ್ಟು, ಸೂಡ, ಮಿತ್ತಬೆಟ್ಟು, ಕುದ್ರುಪಾದೆ, ಗುಂಡುಪಾದೆ ಪ್ರದೇಶದಲ್ಲಿ ದಾಳಿ ಇಡುತ್ತಿದ್ದು ಕೃಷಿ ನಾಶ ಮಾಡುತ್ತಿದೆ. ಈ ಭಾಗದಲ್ಲಿ ಬೆಳೆಯುವ ತರಕಾರಿ, ಅಡಿಕೆ, ಬಾಳೆ ಇನ್ನಿತರ ಕೃಷಿ ತೋಟಗಳನ್ನು ಹಾಳು ಮಾಡುತ್ತದೆ ಎಂದು ಸ್ಥಳೀಯರು ದೂರಿದ್ದಾರೆ. ಕೃಷಿಗೆ ದಾಳಿ ಮಾಡುವ ಕಾಡು ಕೋಣಗಳು ಈ ಭಾಗದ ಸ್ಥಳೀಯರಿಗೆ ಆತಂಕ ಹುಟ್ಟಿಸಿದೆ.
A wild bison was spotted on the verandah of the house belonging to Ravi Kulal at Pergottu of Pilaru Kunjigudde near Shirva on Saturday early in the morning.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am