ಬ್ರೇಕಿಂಗ್ ನ್ಯೂಸ್
30-07-23 11:34 pm Mangalore Correspondent ಕರಾವಳಿ
ಮಂಗಳೂರು, ಜುಲೈ 30: ಮಳೆನೀರು ನಿಂತಿದ್ದ ಬೃಹತ್ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಪಡೀಲ್ ಬಳಿಯ ಅಳಪೆ ಪಡ್ಪು ಬಳಿ ಭಾನುವಾರ ಸಂಜೆ ನಡೆದಿದೆ.
ಅಳಪೆ ನಿವಾಸಿ ವರುಣ್ (26) ಮತ್ತು ವೀಕ್ಷಿತ್ (26) ಮೃತ ಯುವಕರು ಎಂದು ತಿಳಿದು ಬಂದಿದೆ. ಇಬ್ಬರು ಯುವಕರು ರೈಲ್ವೇ ಹಳಿಯ ಬಳಿಯಿರುವ ಅಳಪೆಯ ನೀರಿನ ಗುಂಡಿಯಲ್ಲಿ ಈಜಲು ಹೋಗಿದ್ದರು. ಈ ವೇಳೆ, ನೀರಿನಲ್ಲಿ ಈಜಲಾಗದೆ ಕೆಸರಿನಲ್ಲಿ ಹೂತು ಹೋಗಿದ್ದಾರೆ. ಬಳಿಕ ಸ್ಥಳೀಯರು ಸೇರಿ ಇಬ್ಬರ ಶವಗಳನ್ನು ನೀರಿನಿಂದ ಹೊರತೆಗೆದಿದ್ದಾರೆ. ಕಂಕನಾಡಿ ನಗರ ಠಾಣೆ ಪೊಲೀಸರು ಪ್ರಕರಣ (ಯುಡಿಆರ್) ದಾಖಲಿಸಿದ್ದಾರೆ.
Mangalore Two youths drowned while swimming in Alape Padpu. A devastating incident occurred at Alpe Padpu in KTPS limits, where two individuals lost their lives due to drowning on Sunday, July 30. The victims have been identified as Vikshith (28), son of Shekar and Varun (26), son of Vijay.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm