ಬ್ರೇಕಿಂಗ್ ನ್ಯೂಸ್
31-07-23 11:03 pm Udupi Correspondent ಕರಾವಳಿ
ಉಡುಪಿ, ಜುಲೈ 31: ಬೈಂದೂರು ತಾಲೂಕಿನ ಉಪ್ಪುಂದ ಸಮೀಪ ಸಮುದ್ರ ತೀರದಲ್ಲಿ ಮೀನುಗಾರಿಕಾ ದೋಣಿ ಮುಳುಗಡೆಯಾಗಿದ್ದು ಓರ್ವ ಮೃತಪಟ್ಟಿದ್ದರೆ ಮತ್ತೋರ್ವ ಗಂಭೀರ ಸ್ಥಿತಿಯಲ್ಲಿ ರಕ್ಷಣೆಗೊಳಗಾಗಿದ್ದಾನೆ. ನಾಗೇಶ್ (29) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ.
ಮೀನುಗಾರಿಕೆ ತೆರಳಿದ್ದ ಸಚಿನ್ ಎಂಬವರ ಮಾಲಕತ್ವದ ದೋಣಿ ಹಿಂತಿರುಗುತ್ತಿದ್ದಾಗ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ ಮುಳುಗಡೆಯಾಗಿದೆ. ದೋಣಿಯಲ್ಲಿ ಒಟ್ಟು 8 ಮಂದಿ ಇದ್ದರು. ಕೆಲವರು ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದಾರೆ. ಒಬ್ಬಾತ ಗಂಭೀರ ಸ್ಥಿತಿಯಲ್ಲಿದ್ದು ಇತರೇ ಬೋಟಿನ ಮೀನುಗಾರರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸ್ಥಳಕ್ಕೆ ಬೈಂದೂರು ತಹಸಿಲ್ದಾರ್ ಶ್ರೀಕಾಂತ್ ಹೆಗಡೆ, ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ, ಮುಳುಗುತಜ್ಞ ದಿನೇಶ್ ಖಾರ್ವಿ ಹಾಗೂ ತಂಡ, ಬೈಂದೂರು ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಆನಂದ್ ಖಾರ್ವಿ ಉಪ್ಪುಂದ ಮೊದಲಾದವರು ಆಗಮಿಸಿದ್ದರು. ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Boat with 8 people capsizes in Byndoor Udupi one killed, 1 missing. A boat accident occurred on Monday, July 31 evening, at Karkikali in Uppunda's Madikal of Byndoor taluk killing one person.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm