ಬ್ರೇಕಿಂಗ್ ನ್ಯೂಸ್
01-08-23 12:29 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಉಡುಪಿ ವಿಡಿಯೋ ಘಟನೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪೊಲೀಸರು ಸುಮೊಟೊ ಆಗಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ಮಾಡಲಾಗುತ್ತಿದೆ. ತನಿಖೆ ಆಗಿ ವರದಿ ಬರಲಿ, ಕ್ರಮ ತಗೋತೀವಿ ಎಂದಿದ್ದಾರೆ.
ಮುಖ್ಯಮಂತ್ರಿ ಆದಬಳಿಕ ಮೊದಲ ಬಾರಿಗೆ ಕರಾವಳಿಗೆ ಆಗಮಿಸಿದ ಸಿದ್ದರಾಮಯ್ಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಉಡುಪಿ ಘಟನೆ ಬಗ್ಗೆ ಕೇಂದ್ರ ಮಹಿಳಾ ಆಯೋಗದವರು ಬಂದು ವರದಿ ಪಡೆದಿದ್ದಾರೆ. ಕಾಲೇಜಿನಲ್ಲಿ ಯಾವುದೇ ಹಿಡನ್ ಕ್ಯಾಮರಾ ಇರಲಿಲ್ಲ ಎಂದಿದ್ದಾರೆ.


ಎಸ್ಐಟಿ ರಚಿಸಿ ತನಿಖೆ ಮಾಡ್ತೀರಾ ಎಂಬ ಪ್ರಶ್ನೆಗೆ, ಡಿವೈಎಸ್ಪಿ ದರ್ಜೆಯ ಅಧಿಕಾರಿ ತನಿಖೆ ಮಾಡ್ತಾರೆಂದ ಮೇಲೆ ಎಸ್ಐಟಿ ಉದ್ಭವ ಆಗಲ್ಲ. ನಮ್ಮ ಪೊಲೀಸರು ಸ್ವತಂತ್ರರಿದ್ದಾರೆ. ತನಿಖೆ ಮಾಡ್ತಾರೆ, ಎಫ್ಎಸ್ಎಲ್ ವರದಿ ಬರಲಿ. ಕ್ರಮ ತಗೋತೀವಿ ಎಂದು ಹೇಳಿದ್ದಾರೆ.


ಕರಾವಳಿಯಲ್ಲಿ ನೈತಿಕ ಪೊಲೀಸ್ ಪ್ರಕರಣ ಹೆಚ್ಚುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದ್ರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ತೇವೆ. ಅದರಲ್ಲಿ ಮುಲಾಜು ಇಲ್ಲ. ಯಾರಿಗೂ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ಇಲ್ಲ. ಈಗಾಗಲೇ ಪೊಲೀಸರು ಕ್ರಮ ಕೈಗೊಳ್ತಿದ್ದಾರೆ. ಕಠಿಣ ಕ್ರಮಕ್ಕೆ ಸೂಚನೆ ನೀಡ್ತೇನೆ ಎಂದರು.
Udupi college Video, why SIT when investigation is under DYSP says CM Siddaramaiah in Mangalore. As BJP were demanding for SIT to investigate the case CM Siddaramaiah slammed at them.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm