ಬ್ರೇಕಿಂಗ್ ನ್ಯೂಸ್
01-08-23 07:11 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಕರಾವಳಿ ಜಿಲ್ಲೆಗೆ ಉದ್ದೇಶಪೂರ್ವಕವಾಗಿ ಕೆಟ್ಟ ಹೆಸರು ತರಲು ಕೋಮುವಾದಿ ಶಕ್ತಿಗಳು ಕೆಲಸ ಮಾಡುತ್ತಿವೆ. ಬೇರೆ ಕಡೆಯ ವಿದ್ಯಾರ್ಥಿಗಳು ಮಂಗಳೂರಿಗೆ ವಿದ್ಯಾರ್ಜನೆಗೆ ಬರಲು ಭಯ ಪಡುತ್ತಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇತ್ತೀಚೆಗೆ ಕೆಲವು ವಿದ್ಯಾರ್ಥಿಗಳು ನನ್ನನ್ನು ಸಂಪರ್ಕಿಸಿ ಆಡ್ಮಿಷನ್ ಆಗಿದೆ, ಕಾಲೇಜಿಗೆ ಹೋಗಲು ಭಯ ಆಗುತ್ತಿದೆ ಎಂದು ಹೇಳಿದ್ದರು. ಅಂತಹ ವಾತಾವರಣ ಇಲ್ಲ. ಹಾಗೇನು ಭಯ ಪಡಬೇಡಿ ಅಂತ ವಿದ್ಯಾರ್ಥಿಗಳನ್ನು ಹೇಳಿ. ಕಳುಹಿಸಿದ್ದೆ ಎಂದು ಹೇಳಿದ ಗುಂಡೂರಾವ್, ಉದ್ದೇಶ ಪೂರ್ವಕವಾಗಿ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಹುನ್ನಾರ ನಡೆಯುತ್ತಿದೆ. ಈ ಕೆಲಸಕ್ಕೆ ಮತೀಯವಾದಿ ಶಕ್ತಿಗಳು ಸಾಥ್ ನೀಡುತ್ತಿವೆ. ನಮ್ಮ ಸರ್ಕಾರ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡೋದಿಲ್ಲ.
ಇದನ್ನು ನೈತಿಕ ಪೊಲೀಸ್ ಅಲ್ಲ, ಅನೈತಿಕ ಪೊಲೀಸ್ ಗಿರಿ ಅಂತಾ ಕರೆಯಬೇಕಾಗುತ್ತದೆ. ಕಾನೂನನ್ನು ಕೈಗೆ ತೆಗೆದುಕೊಳ್ಳೋದು, ಹಲ್ಲೆ ಮಾಡೋದು, ಭಯ ಸೃಷ್ಟಿಸೋದು, ದಬ್ಬಾಳಿಕೆ ನಡೆಸೋದನ್ನು ಸಹಿಸಲು ಸಾಧ್ಯವಿಲ್ಲ. ಪೊಲೀಸರಿಗೆ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಇಂತಹ ಘಟನೆಗಳನ್ನು ಸಹಿಸಲು ಸಾಧ್ಯ ಇಲ್ಲ, ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಅಲ್ಲದೆ ಈ ರೀತಿಯ ಕೆಲಸ ಮಾಡುವವರನ್ನು ಗಡಿಪಾರು ಮಾಡುತ್ತೇವೆ.
ಇಂತಹವರಿಗೆ ಬಿಜೆಪಿ ಶಾಸಕರು ಬೆಂಬಲ ನೀಡುತ್ತಾರೆ ಅಂದ್ರೆ, ಕ್ರಿಮಿನಲ್ ಗಳಿಗೆ ಬಿಜೆಪಿ ಸಪೋರ್ಟ್ ಮಾಡುತ್ತಿದೆ ಎಂದರ್ಥ. ಬಿಜೆಪಿಗೆ ದ.ಕ. ಜಿಲ್ಲೆಯಲ್ಲಿ ಸಾಮರಸ್ಯ ಇರೋದು ಬೇಡ ಅಂತ ಕಾಣುತ್ತದೆ ಎಂದು ಹೇಳಿದರು. ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಮಂಗಳೂರಿಗೆ ಬಂದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಅವರನ್ನು ಸ್ವಾಗತಿಸಿದ ಬಳಿಕ ನೈತಿಕ ಪೊಲೀಸ್ ಗಿರಿ ಹೆಚ್ಚುತ್ತಿರುವ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಸಚಿವರು ಉತ್ತರಿಸಿದರು.
District-in-charge minister Dinesh Gundu Rao said that several communal forces including Sangh Parivar organisations are deliberately conspiring to bring a bad name to the Dakshina Kannada district.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm