ಬ್ರೇಕಿಂಗ್ ನ್ಯೂಸ್
01-08-23 10:52 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಆಕ್ಷೇಪಾರ್ಹ ವಿಚಾರಗಳನ್ನು ಪೋಸ್ಟ್ ಮಾಡುತ್ತಿದ್ದ ಕೃತ್ಯ ಬೆಳಕಿಗೆ ಬಂದಿದ್ದು, ಈ ಬಗ್ಗೆ ಸ್ವತಃ ಕಲ್ಲಡ್ಕ ಪ್ರಭಾಕರ ಭಟ್ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದಾರೆ.
ತಾನು ಯಾವುದೇ ಜಾಲತಾಣದಲ್ಲಿ ಖಾತೆಗಳನ್ನು ಹೊಂದಿಲ್ಲ. ಆದರೂ ನನ್ನ ಹೆಸರಲ್ಲಿ ಖಾತೆ ತೆರೆದು ಆಕ್ಷೇಪಾರ್ಹ ಪೋಸ್ಟ್ ಗಳನ್ನು ಕಿಡಿಗೇಡಿಗಳು ಹಾಕುತ್ತಿದ್ದರು. ಆಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಸಾಧ್ಯತೆಗಳು ಇರುವುದರಿಂದ ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಕಲ್ಲಡ್ಕ ಭಟ್ ತಿಳಿಸಿದ್ದಾರೆ.

ಕಲ್ಲಡ್ಕ ಪ್ರಭಾಕರ ಭಟ್ಟರ ಹೆಸರಲ್ಲಿ ದೇಶಕ್ಕೆ ಮೋದಿ, ಕರಾವಳಿಗೆ ನಳಿನ್ ಅಣ್ಣ.. ಮತ್ತೊಮ್ಮೆ ಮೋದಿ ಎಂದು ಜೈಕಾರ ಹಾಕುವ ರೀತಿಯ ಪೋಸ್ಟ್ ಹಾಕಲಾಗಿತ್ತು. ಇದಕ್ಕೆ ಪರ- ವಿರೋಧ ಟೀಕೆಗಳು ಬರುತ್ತಿದ್ದವು. ಈ ರೀತಿಯ ಪೋಸ್ಟ್ ಯಾರು ಹಾಕುತ್ತಿದ್ದರು ಅನ್ನೋದು ತಿಳಿದಿರಲಿಲ್ಲ. ಇಂತಹ ಪೋಸ್ಟ್ ವೈರಲ್ ಆಗುತ್ತಿದ್ದಂತೆ ದೂರು ದಾಖಲಾಗಿದೆ.
Mangalore Fake account of Prabhakar Bhat created, misued with Nalin Kateel Name, case filed.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm