ಬ್ರೇಕಿಂಗ್ ನ್ಯೂಸ್
02-08-23 03:58 pm Mangalore Correspondent ಕರಾವಳಿ
ಬೆಂಗಳೂರು, ಆಗಸ್ಟ್ 2: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಸಂಘ ಪರಿವಾರದವರಿಂದ ನಿರಂತರ ಅತ್ಯಾಚಾರಕ್ಕೆ ಒಳಪಟ್ಟ ದಲಿತ ಬಾಲಕಿಯ ಬಗ್ಗೆ ಬಿಜೆಪಿಯವರ ಮೌನವೇಕೆ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ”ದಲಿತ ಹೆಣ್ಣುಮಗಳು ಎಂಬ ಕಾರಣಕ್ಕೆ ಅಸಡ್ಡೆಯೇ? ಹಿಂದೂ ಹೆಣ್ಣು ಮಕ್ಕಳಿಗೆ ನ್ಯಾಯ ಕೊಡಿಸುವ ಶೋಭಾ ಕರಂದ್ಲಾಜೆ ಅವರ ಬಾಯಿಯನ್ನು ಈಗ ಅದುಮಿ ಹಿಡಿದವರು ಯಾರು?” ಎಂದು ಕೇಂದ್ರ ಸಚಿವೆಯನ್ನು ತರಾಟೆಗೆ ತೆಗದುಕೊಂಡಿದೆ.


ಉಡುಪಿಯಲ್ಲಿ ಇಲಿಯನ್ನು ಹುಲಿ ಮಾಡಲು ಹೊರಟಿರುವ ಬಿಜೆಪಿ ನಾಯಕರಿಗೆ ಅದೇ ಕರಾವಳಿಯ ವಿಟ್ಲದಲ್ಲಿ ಸಂಘ ಪರಿವಾರದವರಿಂದ ನಿರಂತರ ಅತ್ಯಾಚಾರಕ್ಕೆ ಒಳಪಟ್ಟ ದಲಿತ ಬಾಲಕಿಯ ಬಗ್ಗೆ ಮೌನವೇಕೆ ? ಆ ದಲಿತ ಬಾಲಕಿ ಹಿಂದೂ ಅಲ್ಲವೇ? ಬಿಜೆಪಿಗೆ ನಂಟಿರುವವರು ನಡೆಸುವ ಅತ್ಯಾಚಾರ, ಅನಾಚಾರಗಳಿಗೆ ಬಿಜೆಪಿಯ ಸಮ್ಮತಿ ಇದೆಯೇ?” ಎಂದು ಕಾಂಗ್ರೆಸ್ ಕಿಡಿಕಾರಿದೆ.
Mangalore Gang rape in Vitla by 3 Hindu leaders, why is Shobha karandlaje silent on this big issue Slams Congress.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am