ಬ್ರೇಕಿಂಗ್ ನ್ಯೂಸ್
02-08-23 03:58 pm Mangalore Correspondent ಕರಾವಳಿ
ಬೆಂಗಳೂರು, ಆಗಸ್ಟ್ 2: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಸಂಘ ಪರಿವಾರದವರಿಂದ ನಿರಂತರ ಅತ್ಯಾಚಾರಕ್ಕೆ ಒಳಪಟ್ಟ ದಲಿತ ಬಾಲಕಿಯ ಬಗ್ಗೆ ಬಿಜೆಪಿಯವರ ಮೌನವೇಕೆ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ”ದಲಿತ ಹೆಣ್ಣುಮಗಳು ಎಂಬ ಕಾರಣಕ್ಕೆ ಅಸಡ್ಡೆಯೇ? ಹಿಂದೂ ಹೆಣ್ಣು ಮಕ್ಕಳಿಗೆ ನ್ಯಾಯ ಕೊಡಿಸುವ ಶೋಭಾ ಕರಂದ್ಲಾಜೆ ಅವರ ಬಾಯಿಯನ್ನು ಈಗ ಅದುಮಿ ಹಿಡಿದವರು ಯಾರು?” ಎಂದು ಕೇಂದ್ರ ಸಚಿವೆಯನ್ನು ತರಾಟೆಗೆ ತೆಗದುಕೊಂಡಿದೆ.
ಉಡುಪಿಯಲ್ಲಿ ಇಲಿಯನ್ನು ಹುಲಿ ಮಾಡಲು ಹೊರಟಿರುವ ಬಿಜೆಪಿ ನಾಯಕರಿಗೆ ಅದೇ ಕರಾವಳಿಯ ವಿಟ್ಲದಲ್ಲಿ ಸಂಘ ಪರಿವಾರದವರಿಂದ ನಿರಂತರ ಅತ್ಯಾಚಾರಕ್ಕೆ ಒಳಪಟ್ಟ ದಲಿತ ಬಾಲಕಿಯ ಬಗ್ಗೆ ಮೌನವೇಕೆ ? ಆ ದಲಿತ ಬಾಲಕಿ ಹಿಂದೂ ಅಲ್ಲವೇ? ಬಿಜೆಪಿಗೆ ನಂಟಿರುವವರು ನಡೆಸುವ ಅತ್ಯಾಚಾರ, ಅನಾಚಾರಗಳಿಗೆ ಬಿಜೆಪಿಯ ಸಮ್ಮತಿ ಇದೆಯೇ?” ಎಂದು ಕಾಂಗ್ರೆಸ್ ಕಿಡಿಕಾರಿದೆ.
Mangalore Gang rape in Vitla by 3 Hindu leaders, why is Shobha karandlaje silent on this big issue Slams Congress.
27-06-25 10:42 pm
HK News Desk
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm